ಬ್ರೇಕಿಂಗ್ ನ್ಯೂಸ್
25-05-23 01:11 pm Source: news18 ಸಿನಿಮಾ
ಪುಷ್ಪ ದಿ ರೈಸ್ ಸಿನಿಮಾದ ಮೂಲಕ ಮಿಂಚಿದ್ದ ಅಲ್ಲು ಅರ್ಜುನ್ ಅವರು ಬ್ಲಾಕ್ಬಸ್ಟರ್ ಕೊಟ್ಟಿದ್ದಾರೆ. ಅವರು ತಮ್ಮ ಸಿನಿಮಾ ಮೂಲಕ ಪುಷ್ಪ ಫಿವರ್ ಶುರು ಮಾಡಿದ್ದಾರೆ. ಇದರಲ್ಲಿ ನಟಿಸಿದ ಇತರ ಕಲಾವಿದರ ಅಭಿನಯವೂ ಅಷ್ಟೇ ಸಖತ್ ಆಗಿದೆ. ಇದೀಗ ಈ ಸಿನಿಮಾದ ಸೀಕ್ವೆಲ್ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿಯಾಗಿದ್ದು ಒಂದೊಂದೇ ಎಕ್ಸೈಟಿಂಗ್ ಅಪ್ಡೇಟ್ಸ್ ಸಿಗುತ್ತಿದೆ. ಈಗ ಸಿಕ್ಕಿರುವ ಅಪ್ಡೇಟ್ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ವಿಚಾರ ಇನ್ನೂ ಖಚಿತವಾಗದಿದ್ದರೂ ಇಂಥ ಸಾಧ್ಯತೆ ಬಗ್ಗೆ ಎಲ್ಲೆಡೆ ಚರ್ಚೆಯಾಗಿದೆ.
ಈಗ ಸಿಕ್ಕಿರೋ ಸಖತ್ ಥ್ರಿಲ್ಲಿಂಗ್ ವಿಚಾರ ಏನೆಂದರೆ ಇದರಲ್ಲಿ ದೀಪಿಕಾ ಪಡುಕೋಣೆ ಅವರ ಪತಿ ನಟ ರಣವೀರ್ ಸಿಂಗ್ ನಟಿಸಲಿದ್ದಾರಂತೆ. ಇದು ಸದ್ಯ ವೈರಲ್ ಆಗುತ್ತಿರುವ ಸುದ್ದಿ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ. ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಅವರ ಕುರಿತು ಒಂದೊಂದೇ ವಿಚಾರ ಎಲ್ಲರ ಕುತೂಹಲ ಕೆರಳಿಸುತ್ತಿದ್ದು ಈಗ ಈ ಪ್ರಾಜೆಕ್ಟ್ಗೆ ಬಾಲಿವುಡ್ ನಟ ರಣವೀರ್ ಸಿಂಗ್ ಸೇರಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.


ಪ್ರಕಾರ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಹಿಂದಿ ಸಿನಿಮಾದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಣವೀರ್ ಅವರು ಪುಷ್ಪ 2 ಸಿನಿಂಆದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ಸಿನಿಮಾಗೆ ಹೊಸ ದಿಕ್ಕನ್ನು ತೋರಿಸುತ್ತದೆ ಎನ್ನಲಾಗಿದೆ. ಸಿನಿಮಾದ ಕುರಿತು ಸಾಕಷ್ಟು ಹೈಪ್ ಕ್ರಿಯೇಟ್ ಮಾಡಲು ನಿರ್ದೇಶಕ ಸುಕುಮಾರ್ ಅವರು ಹಲವಾರು ಬಿಗ್ ಶಾಟ್ಸ್ ಪ್ಲಾನ್ ಮಾಡಿದ್ದಾರೆ. ರಣವೀರ್ ಅವರು ಸಿನಿಮಾದಲ್ಲಿ ಅತಿಥಿ ಪಾತ್ರವನ್ನು ಮಾಡಲಿದ್ದಾರಂತೆ.



ಪುಷ್ಪ 2 ಸಿನಿಮಾದಲ್ಲಿ ಆ್ಯಕ್ಷನ್ಸ್ ಜಾಸ್ತಿ ಆಗಲಿದೆ. ನಟ ರಣವೀರ್ ಅವರು ರಾಕಿ ಔರ್ ರಾನಿ ಕಿ ಪ್ರೇಮ್ ಕಹಾನಿ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಆಲಿಯಾ ಭಟ್ ನಟಿಸುತ್ತಿದ್ದಾರೆ.
ranveer singh to play cop in allu arjuns pushpa 2 movie.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm