ಬ್ರೇಕಿಂಗ್ ನ್ಯೂಸ್
25-05-23 01:11 pm Source: news18 ಸಿನಿಮಾ
ಪುಷ್ಪ ದಿ ರೈಸ್ ಸಿನಿಮಾದ ಮೂಲಕ ಮಿಂಚಿದ್ದ ಅಲ್ಲು ಅರ್ಜುನ್ ಅವರು ಬ್ಲಾಕ್ಬಸ್ಟರ್ ಕೊಟ್ಟಿದ್ದಾರೆ. ಅವರು ತಮ್ಮ ಸಿನಿಮಾ ಮೂಲಕ ಪುಷ್ಪ ಫಿವರ್ ಶುರು ಮಾಡಿದ್ದಾರೆ. ಇದರಲ್ಲಿ ನಟಿಸಿದ ಇತರ ಕಲಾವಿದರ ಅಭಿನಯವೂ ಅಷ್ಟೇ ಸಖತ್ ಆಗಿದೆ. ಇದೀಗ ಈ ಸಿನಿಮಾದ ಸೀಕ್ವೆಲ್ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿಯಾಗಿದ್ದು ಒಂದೊಂದೇ ಎಕ್ಸೈಟಿಂಗ್ ಅಪ್ಡೇಟ್ಸ್ ಸಿಗುತ್ತಿದೆ. ಈಗ ಸಿಕ್ಕಿರುವ ಅಪ್ಡೇಟ್ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ವಿಚಾರ ಇನ್ನೂ ಖಚಿತವಾಗದಿದ್ದರೂ ಇಂಥ ಸಾಧ್ಯತೆ ಬಗ್ಗೆ ಎಲ್ಲೆಡೆ ಚರ್ಚೆಯಾಗಿದೆ.
ಈಗ ಸಿಕ್ಕಿರೋ ಸಖತ್ ಥ್ರಿಲ್ಲಿಂಗ್ ವಿಚಾರ ಏನೆಂದರೆ ಇದರಲ್ಲಿ ದೀಪಿಕಾ ಪಡುಕೋಣೆ ಅವರ ಪತಿ ನಟ ರಣವೀರ್ ಸಿಂಗ್ ನಟಿಸಲಿದ್ದಾರಂತೆ. ಇದು ಸದ್ಯ ವೈರಲ್ ಆಗುತ್ತಿರುವ ಸುದ್ದಿ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ. ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಅವರ ಕುರಿತು ಒಂದೊಂದೇ ವಿಚಾರ ಎಲ್ಲರ ಕುತೂಹಲ ಕೆರಳಿಸುತ್ತಿದ್ದು ಈಗ ಈ ಪ್ರಾಜೆಕ್ಟ್ಗೆ ಬಾಲಿವುಡ್ ನಟ ರಣವೀರ್ ಸಿಂಗ್ ಸೇರಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.


ಪ್ರಕಾರ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಹಿಂದಿ ಸಿನಿಮಾದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಣವೀರ್ ಅವರು ಪುಷ್ಪ 2 ಸಿನಿಂಆದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ಸಿನಿಮಾಗೆ ಹೊಸ ದಿಕ್ಕನ್ನು ತೋರಿಸುತ್ತದೆ ಎನ್ನಲಾಗಿದೆ. ಸಿನಿಮಾದ ಕುರಿತು ಸಾಕಷ್ಟು ಹೈಪ್ ಕ್ರಿಯೇಟ್ ಮಾಡಲು ನಿರ್ದೇಶಕ ಸುಕುಮಾರ್ ಅವರು ಹಲವಾರು ಬಿಗ್ ಶಾಟ್ಸ್ ಪ್ಲಾನ್ ಮಾಡಿದ್ದಾರೆ. ರಣವೀರ್ ಅವರು ಸಿನಿಮಾದಲ್ಲಿ ಅತಿಥಿ ಪಾತ್ರವನ್ನು ಮಾಡಲಿದ್ದಾರಂತೆ.



ಪುಷ್ಪ 2 ಸಿನಿಮಾದಲ್ಲಿ ಆ್ಯಕ್ಷನ್ಸ್ ಜಾಸ್ತಿ ಆಗಲಿದೆ. ನಟ ರಣವೀರ್ ಅವರು ರಾಕಿ ಔರ್ ರಾನಿ ಕಿ ಪ್ರೇಮ್ ಕಹಾನಿ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಆಲಿಯಾ ಭಟ್ ನಟಿಸುತ್ತಿದ್ದಾರೆ.
ranveer singh to play cop in allu arjuns pushpa 2 movie.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm