ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm