ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm