ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm