ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm