ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm