ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.
ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm