ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm