ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm