ಬ್ರೇಕಿಂಗ್ ನ್ಯೂಸ್
30-05-23 02:06 pm Source: news18 ಸಿನಿಮಾ
ಕ್ರೇಜಿಸ್ಟಾರ್ ರವಿಚಂದ್ರನ್ ಈ ವರ್ಷ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಮನೆ ಮುಂದೆ ಬಂದಿರುವ ಅಭಿಮಾನಿಗಳು ನಾವು ರವಿಚಂದ್ರನ್ ಅವರನ್ನು ನೋಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದ ರವಿಚಂದ್ರನ್, ಮನೆ ಬಳಿ ಬಂದಿರುವ ಅಭಿಮಾನಿಗಳನ್ನು ಭೇಟಿಯಾಗಿಲ್ಲ. ಸದ್ಯ ಜಡ್ಜ್ಮೆಂಟ್ ಶೂಟಿಂಗ್ನಲ್ಲಿ ಬ್ಯುಸಿಯಿರುವ ರವಿಚಂದ್ರನ್, ಜನ್ಮದಿನ ಎಂದು ಮನೆಯಲ್ಲೇ ಇದ್ದಾರೆ.
ಹುಟ್ಟು ಹಬ್ಬದ ಪ್ರಯುಕ್ತ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿರುವ ರವಿಚಂದ್ರನ್ ನೋಡಲು ಅಭಿಮಾನಿಗಳು ಮನೆ ಬಳಿ ಜಮಾಯಿಸಿದ್ದಾರೆ. ಆದ್ರೆ ಈ ಬಾರಿ ನಾನು ಹುಟ್ಟುಹಬ್ಬ ಆಚರಿಸೋದಿಲ್ಲ ಎಂದು ರವಿಚಂದ್ರನ್ ಹೊರಗೆ ಬರ್ತಿಲ್ಲ ರವಿಚಂದ್ರನ್ ಯಾಕೆ ಬರ್ತ್ ಡೇ ಆಚರಣೆ ಮಾಡಿಕೊಳ್ತಿಲ್ಲ ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವೆಲ್ಲಾ ದೂರದ ಊರುಗಳಿಂದ ಬಂದಿದ್ದೀವಿ. ಅವರ ಬರ್ತ್ ಡೇ ಆಚರಿಸಲು ಬಂದಿದ್ದೇವೆ ಆದ್ರೆ ಯಾಕೆ ಬರ್ತಡೇ ಆಚರಿಸಲ್ಲ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಇಷ್ಟು ಜನರನ್ನು ಸಂಪಾದನೆ ಮಾಡಿ ಈಗ ಹುಟ್ಟುಹಬ್ಬ ಯಾಕೇ ಆಚರಿಸ್ತಿಲ್ಲ. ರವಿಚಂದ್ರನ್ ಮನೆಯಿಂದ ಹೊರಬಂದು ದರ್ಶನ ನೀಡುವವರೆಗೂ ನಾವು ಹೋಗಲ್ಲ ಅಂತ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ರವಿಚಂದ್ರನ್ ನೋಡಲು ರಾಣಿಬೆನ್ನೂರುನಿಂದ ಇಡೀ ಕುಟುಂಬವೇ ಆಗಮಿಸಿದೆ. ಒಂದೇ ಕುಟುಂಬದ 16 ಮಂದಿ ನಿನ್ನೆಯೇ ಬೆಂಗಳೂರಿಗೆ ಬಂದಿದ್ದಾರೆ. 11 ಜನ ಮಹಿಳೆಯರು ಹಾಗೂ ಮಕ್ಕಳು ಕೂಡ ಬಂದಿದ್ದಾರೆ.

ನಮ್ಮ ಮೇಲೆ ನಿಮಗೆ ಅಭಿಮಾನ ಇದ್ರೆ ನೀವು ಇವತ್ತು ಹೊರಗೆ ಬಂದು ನಮಗೆ ದರ್ಶನ ಕೊಡಿ. ನಾವು ನಿಮಗೆ ತೊಂದರೆ ಕೊಡಲ್ಲ ದೂರದಿಂದ ನೋಡಿಕೊಂಡು ಹೋಗ್ತಿವಿ. ನೀವು ಬರೋತನಕ ನಾವು ಇಲ್ಲಿಂದ ಹೋಗಲ್ಲ ಎಂದು ಅಭಿಮಾನಿಗಳು ಹೇಳ್ತಿದ್ದಾರೆ. ಹುಷಾರ್ ಇಲ್ಲದಿದ್ರೂ ನಿಮ್ಮ ನೋಡಲೇಬೇಕು ಎಂಬ ಹಠದಲ್ಲಿ ಡ್ರಿಪ್ ಹಾಕಿಸಿಕೊಂಡು ಬಂದಿದ್ದೀವಿ. ನೀವು ಹಠವಾದಿ ನಿಮ್ಮ ಅಭಿಮಾನಿಗಳಾದ ನಾವು ಇನ್ನು ಹಠವಾದಿಗಳು ಎಂದ ಫ್ಯಾನ್ಸ್ ರವಿಚಂದ್ರನ್ ಅವರ ರಣಧೀರ ಚಿತ್ರದ ಬಾ ಬಾರೋ ಬಾರೋ ರಣಧೀರ ಹಾಡನ್ನು ಹಾಡಿ ಅವರನ್ನು ಕರೆಯುತ್ತಿದ್ದಾರೆ.
Ravichandran birthday is the backdrop of fans who insisted on seeing the actor.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm