ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.
ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm