ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm