ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm