ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm