ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am