ಬ್ರೇಕಿಂಗ್ ನ್ಯೂಸ್
17-06-23 03:59 pm Source: news18 ಸಿನಿಮಾ
ಆದಿಪುರುಷ್ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಅದರ ಕಥಾ ಪಾತ್ರಗಳನ್ನು ತೋರಿಸಿರುವ ರೀತಿಗೆ ಜನರು ಚಿತ್ರ ತಂಡದ ಮೇಲೆ ಸಿಟ್ಟಾಗಿದ್ದಾರೆ. ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ವ್ಯಾಪಕ ಟೀಕೆ ಎದುರಾಗಿತ್ತು. ಆಮೇಲೆ ಸಿನಿಮಾದ ಗ್ರಾಫಿಕ್ಸ್ಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು. ಸಿನಿಮಾದಲ್ಲಿ ರಾಮ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಚಿತ್ರಣದ ಬಗ್ಗೆ ನೆಟ್ಟಿಗರು ಸಿಟ್ಟಾಗಿದ್ದಾರೆ.
ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸಿನಿಮಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ರಾಮಾಯಣವನ್ನು ಆಧರಿಸಿದ ಸಿನಿಮಾ ಆಗಿರುವುದರಿಂದ ಚಿತ್ರತಂಡ ಬೇಕಾಬಿಟ್ಟಿಯಾಗಿ ತಮಗೆ ಬೇಕಾದಂತೆ ಬದಲಾವಣೆ ತಂದು ರಾಮಾಯಣ ಪಾತ್ರಗಳನ್ನು ಚಿತ್ರಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.



ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಮುಖಂಡರು/ಪಾತ್ರಗಳು/ವ್ಯಕ್ತಿಗಳನ್ನು ಕೆಟ್ಟ ಅಭಿರುಚಿಯಲ್ಲಿ ಬಿಂಬಿಸುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಸೂಕ್ತ ನೋಟಿಸ್ ನೀಡುವಂತೆ ಈ ಅರ್ಜಿಯಲ್ಲಿ ಕೇಳಲಾಗಿದೆ. 'ಆದಿಪುರುಷ್' ಚಲನಚಿತ್ರವನ್ನು ಪ್ರಮಾಣೀಕರಿಸದಂತೆ ಆದೇಶವನ್ನು ಹೊರಡಿಸಿ ಸಿನಿಮಾ ಪ್ರದರ್ಶಿಸದಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಭಾಸ್ ಅಭಿನಯದ ಆದಿಪುರುಷ್



ಆಲ್ ಇಂಡಿಯಾ ಆದಿಪುರುಷ್ ಬಾಕ್ಸ್ ಆಫೀಸ್ ಕಲೆಕ್ಷನ್ ನೋಡುವುದಾದರೆ ಎಲ್ಲಾ ಭಾಷೆಗಳಲ್ಲಿ ಸೇರಿ ಒಟ್ಟು 90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪಠಾಣ್ ಹಾಗೂ ಕೆಜಿಎಫ್2 ನಂತರ ಕೊರೋನಾ ನಂತರದ ಅವಧಿಯಲ್ಲಿ ಮೊದಲ ದಿನ ಅತ್ಯಧಿಕ ಗಳಿಸಿದ ಮೂರನೇ ಸಿನಿಮಾ ಇದಾಗಿದೆ. Boxofficeindia.com ಪ್ರಕಾರ ಸಿನಿಮಾದ ತೆಲುಗು ವರ್ಷನ್ ಚೆನ್ನಾಗಿ ಓಡಿದೆ ಎನ್ನಲಾಗಿದೆ. ಹಿಂದಿಯಲ್ಲಿ 90 ಕೋಟಿಯಷ್ಟು ಕಲೆಕ್ಷನ್ ಸೇರಿ ಚೆನ್ನಾಗಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟ್ಟಾಗಿ 110 ರಿಂದ 140 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
Hindu Sena files write petition against adipurush in delhi high court.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm