ಬ್ರೇಕಿಂಗ್ ನ್ಯೂಸ್
21-06-23 02:28 pm Source: News18 Kannada ಸಿನಿಮಾ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಇತ್ತೀಚಿನ ಆದಿಪುರುಷ್ ಸಿನಿಮಾ ಮಕಾಡೆ ಮಲಗಿದೆ. ಬಾಹುಬಲಿ ಸಿನಿಮಾ (Bahubali Movie) ಬಳಿಕ ಪ್ರಭಾಸ್ ಯಾವುದೇ ಸಿನಿಮಾಗಳು ಹೇಳಿಕೊಳ್ಳುವ ಗಳಿಗೆ ಮಾಡಿಲ್ಲ. ಸಕ್ಸಸ್ಗಾಗಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಕಾಯ್ತಿದ್ದಾರೆ. ಆದಿಪುರುಷ್ (Adipurush) ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಪ್ರಭಾಸ್ಗೆ ನಿರಾಸೆಯಾಗಿದ್ದು, ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಇದಕ್ಕೂ ಮುನ್ನ ತೆರೆಕಂಡ ರಾಧೆ ಶ್ಯಾಮಾ, ಸಾಹೋ ಸಿನಿಮಾ ಕೂಡ ಸದ್ದು ಮಾಡಿಲ್ಲ. ಸಾಲು ಸಾಲು ಪ್ಲಾಪ್ ಸಿನಿಮಾ ಕೊಟ್ಟ ಪ್ರಭಾಸ್ಗೆ ಒಂದೇ ಒಂದು ಹಿಟ್ ಸಿನಿಮಾ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಪ್ರಭಾಸ್ ಅಭಿಮಾನಿಗಳ ನಿರೀಕ್ಷೆ ಸಲಾರ್ (Salaar) ಸಿನಿಮಾ ಮೇಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಭಾಸ್ ಬ್ಯಾಕ್ ಟು ಬ್ಯಾಕ್ 4 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಸಲಾರ್ ಸಿನಿಮಾ ಕೂಡ ಒಂದು. ಈ ಚಿತ್ರವನ್ನು ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ಕೆಜಿಎಫ್ ಸಿನಿಮಾ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಂಬಿನೇಷನ್ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ. ಸಲಾರ್ ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.
Salaar movie update KGF 2 connection in new poster
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am