ಬ್ರೇಕಿಂಗ್ ನ್ಯೂಸ್
21-06-23 02:28 pm Source: News18 Kannada ಸಿನಿಮಾ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಇತ್ತೀಚಿನ ಆದಿಪುರುಷ್ ಸಿನಿಮಾ ಮಕಾಡೆ ಮಲಗಿದೆ. ಬಾಹುಬಲಿ ಸಿನಿಮಾ (Bahubali Movie) ಬಳಿಕ ಪ್ರಭಾಸ್ ಯಾವುದೇ ಸಿನಿಮಾಗಳು ಹೇಳಿಕೊಳ್ಳುವ ಗಳಿಗೆ ಮಾಡಿಲ್ಲ. ಸಕ್ಸಸ್ಗಾಗಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಕಾಯ್ತಿದ್ದಾರೆ. ಆದಿಪುರುಷ್ (Adipurush) ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಪ್ರಭಾಸ್ಗೆ ನಿರಾಸೆಯಾಗಿದ್ದು, ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಇದಕ್ಕೂ ಮುನ್ನ ತೆರೆಕಂಡ ರಾಧೆ ಶ್ಯಾಮಾ, ಸಾಹೋ ಸಿನಿಮಾ ಕೂಡ ಸದ್ದು ಮಾಡಿಲ್ಲ. ಸಾಲು ಸಾಲು ಪ್ಲಾಪ್ ಸಿನಿಮಾ ಕೊಟ್ಟ ಪ್ರಭಾಸ್ಗೆ ಒಂದೇ ಒಂದು ಹಿಟ್ ಸಿನಿಮಾ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಪ್ರಭಾಸ್ ಅಭಿಮಾನಿಗಳ ನಿರೀಕ್ಷೆ ಸಲಾರ್ (Salaar) ಸಿನಿಮಾ ಮೇಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಭಾಸ್ ಬ್ಯಾಕ್ ಟು ಬ್ಯಾಕ್ 4 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಸಲಾರ್ ಸಿನಿಮಾ ಕೂಡ ಒಂದು. ಈ ಚಿತ್ರವನ್ನು ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ಕೆಜಿಎಫ್ ಸಿನಿಮಾ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಂಬಿನೇಷನ್ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ. ಸಲಾರ್ ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.
Salaar movie update KGF 2 connection in new poster
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm