ಬ್ರೇಕಿಂಗ್ ನ್ಯೂಸ್
21-06-23 02:28 pm Source: News18 Kannada ಸಿನಿಮಾ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಇತ್ತೀಚಿನ ಆದಿಪುರುಷ್ ಸಿನಿಮಾ ಮಕಾಡೆ ಮಲಗಿದೆ. ಬಾಹುಬಲಿ ಸಿನಿಮಾ (Bahubali Movie) ಬಳಿಕ ಪ್ರಭಾಸ್ ಯಾವುದೇ ಸಿನಿಮಾಗಳು ಹೇಳಿಕೊಳ್ಳುವ ಗಳಿಗೆ ಮಾಡಿಲ್ಲ. ಸಕ್ಸಸ್ಗಾಗಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಕಾಯ್ತಿದ್ದಾರೆ. ಆದಿಪುರುಷ್ (Adipurush) ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಪ್ರಭಾಸ್ಗೆ ನಿರಾಸೆಯಾಗಿದ್ದು, ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಇದಕ್ಕೂ ಮುನ್ನ ತೆರೆಕಂಡ ರಾಧೆ ಶ್ಯಾಮಾ, ಸಾಹೋ ಸಿನಿಮಾ ಕೂಡ ಸದ್ದು ಮಾಡಿಲ್ಲ. ಸಾಲು ಸಾಲು ಪ್ಲಾಪ್ ಸಿನಿಮಾ ಕೊಟ್ಟ ಪ್ರಭಾಸ್ಗೆ ಒಂದೇ ಒಂದು ಹಿಟ್ ಸಿನಿಮಾ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಪ್ರಭಾಸ್ ಅಭಿಮಾನಿಗಳ ನಿರೀಕ್ಷೆ ಸಲಾರ್ (Salaar) ಸಿನಿಮಾ ಮೇಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಭಾಸ್ ಬ್ಯಾಕ್ ಟು ಬ್ಯಾಕ್ 4 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಸಲಾರ್ ಸಿನಿಮಾ ಕೂಡ ಒಂದು. ಈ ಚಿತ್ರವನ್ನು ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ಕೆಜಿಎಫ್ ಸಿನಿಮಾ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಂಬಿನೇಷನ್ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ. ಸಲಾರ್ ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.
Salaar movie update KGF 2 connection in new poster
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm