ಬ್ರೇಕಿಂಗ್ ನ್ಯೂಸ್
21-06-23 02:28 pm Source: News18 Kannada ಸಿನಿಮಾ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಇತ್ತೀಚಿನ ಆದಿಪುರುಷ್ ಸಿನಿಮಾ ಮಕಾಡೆ ಮಲಗಿದೆ. ಬಾಹುಬಲಿ ಸಿನಿಮಾ (Bahubali Movie) ಬಳಿಕ ಪ್ರಭಾಸ್ ಯಾವುದೇ ಸಿನಿಮಾಗಳು ಹೇಳಿಕೊಳ್ಳುವ ಗಳಿಗೆ ಮಾಡಿಲ್ಲ. ಸಕ್ಸಸ್ಗಾಗಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಕಾಯ್ತಿದ್ದಾರೆ. ಆದಿಪುರುಷ್ (Adipurush) ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಪ್ರಭಾಸ್ಗೆ ನಿರಾಸೆಯಾಗಿದ್ದು, ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಇದಕ್ಕೂ ಮುನ್ನ ತೆರೆಕಂಡ ರಾಧೆ ಶ್ಯಾಮಾ, ಸಾಹೋ ಸಿನಿಮಾ ಕೂಡ ಸದ್ದು ಮಾಡಿಲ್ಲ. ಸಾಲು ಸಾಲು ಪ್ಲಾಪ್ ಸಿನಿಮಾ ಕೊಟ್ಟ ಪ್ರಭಾಸ್ಗೆ ಒಂದೇ ಒಂದು ಹಿಟ್ ಸಿನಿಮಾ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಪ್ರಭಾಸ್ ಅಭಿಮಾನಿಗಳ ನಿರೀಕ್ಷೆ ಸಲಾರ್ (Salaar) ಸಿನಿಮಾ ಮೇಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಭಾಸ್ ಬ್ಯಾಕ್ ಟು ಬ್ಯಾಕ್ 4 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಸಲಾರ್ ಸಿನಿಮಾ ಕೂಡ ಒಂದು. ಈ ಚಿತ್ರವನ್ನು ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ಕೆಜಿಎಫ್ ಸಿನಿಮಾ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಂಬಿನೇಷನ್ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ. ಸಲಾರ್ ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.
Salaar movie update KGF 2 connection in new poster
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm