ಬ್ರೇಕಿಂಗ್ ನ್ಯೂಸ್
21-06-23 02:28 pm Source: News18 Kannada ಸಿನಿಮಾ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಇತ್ತೀಚಿನ ಆದಿಪುರುಷ್ ಸಿನಿಮಾ ಮಕಾಡೆ ಮಲಗಿದೆ. ಬಾಹುಬಲಿ ಸಿನಿಮಾ (Bahubali Movie) ಬಳಿಕ ಪ್ರಭಾಸ್ ಯಾವುದೇ ಸಿನಿಮಾಗಳು ಹೇಳಿಕೊಳ್ಳುವ ಗಳಿಗೆ ಮಾಡಿಲ್ಲ. ಸಕ್ಸಸ್ಗಾಗಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಕಾಯ್ತಿದ್ದಾರೆ. ಆದಿಪುರುಷ್ (Adipurush) ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಪ್ರಭಾಸ್ಗೆ ನಿರಾಸೆಯಾಗಿದ್ದು, ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಇದಕ್ಕೂ ಮುನ್ನ ತೆರೆಕಂಡ ರಾಧೆ ಶ್ಯಾಮಾ, ಸಾಹೋ ಸಿನಿಮಾ ಕೂಡ ಸದ್ದು ಮಾಡಿಲ್ಲ. ಸಾಲು ಸಾಲು ಪ್ಲಾಪ್ ಸಿನಿಮಾ ಕೊಟ್ಟ ಪ್ರಭಾಸ್ಗೆ ಒಂದೇ ಒಂದು ಹಿಟ್ ಸಿನಿಮಾ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಪ್ರಭಾಸ್ ಅಭಿಮಾನಿಗಳ ನಿರೀಕ್ಷೆ ಸಲಾರ್ (Salaar) ಸಿನಿಮಾ ಮೇಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಭಾಸ್ ಬ್ಯಾಕ್ ಟು ಬ್ಯಾಕ್ 4 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಸಲಾರ್ ಸಿನಿಮಾ ಕೂಡ ಒಂದು. ಈ ಚಿತ್ರವನ್ನು ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ಕೆಜಿಎಫ್ ಸಿನಿಮಾ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಂಬಿನೇಷನ್ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ. ಸಲಾರ್ ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.
Salaar movie update KGF 2 connection in new poster
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm