Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
">ಬ್ರೇಕಿಂಗ್ ನ್ಯೂಸ್
23-06-23 12:52 pm Source: Vijayakarnataka ಸಿನಿಮಾ
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಮೊದಲ ಹಾಡು 'ಹೊಡಿರೆಲೆ ಹಲಗಿ'ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16 ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ 'ಗರಡಿ' ತಂಡ ಸಂತಸ ವ್ಯಕ್ತಪಡಿಸಿದೆ.

ಬಿಸಿ ಪಾಟೀಲ್ ಅಳಿಯ ಕೂಡ ನಟನೆ ಮಾಡಿದ್ದಾರೆ
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ಪತಿ ಸುಜಯ್ ಬೇಲೂರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
![]()
ನಿಶ್ವಿಕಾ ನಾಯ್ಡು ಕುಣಿತ, ಯೋಗರಾಜ್ ಭಟ್ ಸಾಹಿತ್ಯ
ಕನ್ನಡ ಚಿತ್ರರಂಗದಲ್ಲಿ ಯೋಗರಾಜ್ ಭಟ್ ಅವರು ವಿಶಿಷ್ಟ ರೀತಿಯಲ್ಲಿ ಸಾಹಿತ್ಯ ರಚಿಸಿ ಜನರ ಪ್ರೀತಿ ಗಳಿಸಿದ್ದಾರೆ. ಈ ಹಾಡಿನಲ್ಲಿ ಕೂಡ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕದ ಶೈಲಿ ಸಾಹಿತ್ಯ ಬರೆದು ಜನರ ಮೆಚ್ಚುಗೆ ಗಳಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತಕ್ಕೆ ಮಾರು ಹೋದ ಜನರು
ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ನೋಡಿ ಅನೇಕರು ಈ ಸ್ಪೆಪ್ನ್ನು ಫಾಲೋ ಮಾಡುತ್ತಿದ್ದಾರೆ.
![]()
ದೊಡ್ಡ ತಾರಾಗಣವಿರುವ ಸಿನಿಮಾವಿದು
ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು "ಗರಡಿ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
![]()
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾ
ಕನ್ನಡ ಚಿತ್ರರಂಗದಲ್ಲಿ 'ಕೌರವ' ಎಂಬ ಬಿರುದು ಪಡೆದಿದ್ದ ಬಿಸಿ ಪಾಟೀಲ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm