Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
">ಬ್ರೇಕಿಂಗ್ ನ್ಯೂಸ್
23-06-23 12:52 pm Source: Vijayakarnataka ಸಿನಿಮಾ
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಮೊದಲ ಹಾಡು 'ಹೊಡಿರೆಲೆ ಹಲಗಿ'ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16 ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ 'ಗರಡಿ' ತಂಡ ಸಂತಸ ವ್ಯಕ್ತಪಡಿಸಿದೆ.

ಬಿಸಿ ಪಾಟೀಲ್ ಅಳಿಯ ಕೂಡ ನಟನೆ ಮಾಡಿದ್ದಾರೆ
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ಪತಿ ಸುಜಯ್ ಬೇಲೂರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
![]()
ನಿಶ್ವಿಕಾ ನಾಯ್ಡು ಕುಣಿತ, ಯೋಗರಾಜ್ ಭಟ್ ಸಾಹಿತ್ಯ
ಕನ್ನಡ ಚಿತ್ರರಂಗದಲ್ಲಿ ಯೋಗರಾಜ್ ಭಟ್ ಅವರು ವಿಶಿಷ್ಟ ರೀತಿಯಲ್ಲಿ ಸಾಹಿತ್ಯ ರಚಿಸಿ ಜನರ ಪ್ರೀತಿ ಗಳಿಸಿದ್ದಾರೆ. ಈ ಹಾಡಿನಲ್ಲಿ ಕೂಡ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕದ ಶೈಲಿ ಸಾಹಿತ್ಯ ಬರೆದು ಜನರ ಮೆಚ್ಚುಗೆ ಗಳಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತಕ್ಕೆ ಮಾರು ಹೋದ ಜನರು
ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ನೋಡಿ ಅನೇಕರು ಈ ಸ್ಪೆಪ್ನ್ನು ಫಾಲೋ ಮಾಡುತ್ತಿದ್ದಾರೆ.
![]()
ದೊಡ್ಡ ತಾರಾಗಣವಿರುವ ಸಿನಿಮಾವಿದು
ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು "ಗರಡಿ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
![]()
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾ
ಕನ್ನಡ ಚಿತ್ರರಂಗದಲ್ಲಿ 'ಕೌರವ' ಎಂಬ ಬಿರುದು ಪಡೆದಿದ್ದ ಬಿಸಿ ಪಾಟೀಲ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm