Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
">ಬ್ರೇಕಿಂಗ್ ನ್ಯೂಸ್
23-06-23 12:52 pm Source: Vijayakarnataka ಸಿನಿಮಾ
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಮೊದಲ ಹಾಡು 'ಹೊಡಿರೆಲೆ ಹಲಗಿ'ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16 ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ 'ಗರಡಿ' ತಂಡ ಸಂತಸ ವ್ಯಕ್ತಪಡಿಸಿದೆ.
ಬಿಸಿ ಪಾಟೀಲ್ ಅಳಿಯ ಕೂಡ ನಟನೆ ಮಾಡಿದ್ದಾರೆ
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ಪತಿ ಸುಜಯ್ ಬೇಲೂರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತ, ಯೋಗರಾಜ್ ಭಟ್ ಸಾಹಿತ್ಯ
ಕನ್ನಡ ಚಿತ್ರರಂಗದಲ್ಲಿ ಯೋಗರಾಜ್ ಭಟ್ ಅವರು ವಿಶಿಷ್ಟ ರೀತಿಯಲ್ಲಿ ಸಾಹಿತ್ಯ ರಚಿಸಿ ಜನರ ಪ್ರೀತಿ ಗಳಿಸಿದ್ದಾರೆ. ಈ ಹಾಡಿನಲ್ಲಿ ಕೂಡ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕದ ಶೈಲಿ ಸಾಹಿತ್ಯ ಬರೆದು ಜನರ ಮೆಚ್ಚುಗೆ ಗಳಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತಕ್ಕೆ ಮಾರು ಹೋದ ಜನರು
ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ನೋಡಿ ಅನೇಕರು ಈ ಸ್ಪೆಪ್ನ್ನು ಫಾಲೋ ಮಾಡುತ್ತಿದ್ದಾರೆ.
ದೊಡ್ಡ ತಾರಾಗಣವಿರುವ ಸಿನಿಮಾವಿದು
ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು "ಗರಡಿ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾ
ಕನ್ನಡ ಚಿತ್ರರಂಗದಲ್ಲಿ 'ಕೌರವ' ಎಂಬ ಬಿರುದು ಪಡೆದಿದ್ದ ಬಿಸಿ ಪಾಟೀಲ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm