Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
">ಬ್ರೇಕಿಂಗ್ ನ್ಯೂಸ್
23-06-23 12:52 pm Source: Vijayakarnataka ಸಿನಿಮಾ
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಮೊದಲ ಹಾಡು 'ಹೊಡಿರೆಲೆ ಹಲಗಿ'ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16 ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ 'ಗರಡಿ' ತಂಡ ಸಂತಸ ವ್ಯಕ್ತಪಡಿಸಿದೆ.

ಬಿಸಿ ಪಾಟೀಲ್ ಅಳಿಯ ಕೂಡ ನಟನೆ ಮಾಡಿದ್ದಾರೆ
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ಪತಿ ಸುಜಯ್ ಬೇಲೂರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
![]()
ನಿಶ್ವಿಕಾ ನಾಯ್ಡು ಕುಣಿತ, ಯೋಗರಾಜ್ ಭಟ್ ಸಾಹಿತ್ಯ
ಕನ್ನಡ ಚಿತ್ರರಂಗದಲ್ಲಿ ಯೋಗರಾಜ್ ಭಟ್ ಅವರು ವಿಶಿಷ್ಟ ರೀತಿಯಲ್ಲಿ ಸಾಹಿತ್ಯ ರಚಿಸಿ ಜನರ ಪ್ರೀತಿ ಗಳಿಸಿದ್ದಾರೆ. ಈ ಹಾಡಿನಲ್ಲಿ ಕೂಡ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕದ ಶೈಲಿ ಸಾಹಿತ್ಯ ಬರೆದು ಜನರ ಮೆಚ್ಚುಗೆ ಗಳಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತಕ್ಕೆ ಮಾರು ಹೋದ ಜನರು
ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ನೋಡಿ ಅನೇಕರು ಈ ಸ್ಪೆಪ್ನ್ನು ಫಾಲೋ ಮಾಡುತ್ತಿದ್ದಾರೆ.
![]()
ದೊಡ್ಡ ತಾರಾಗಣವಿರುವ ಸಿನಿಮಾವಿದು
ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು "ಗರಡಿ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
![]()
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾ
ಕನ್ನಡ ಚಿತ್ರರಂಗದಲ್ಲಿ 'ಕೌರವ' ಎಂಬ ಬಿರುದು ಪಡೆದಿದ್ದ ಬಿಸಿ ಪಾಟೀಲ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm