ಬ್ರೇಕಿಂಗ್ ನ್ಯೂಸ್
29-06-23 01:22 pm Source: news18 ಸಿನಿಮಾ
ದಳಪತಿ ವಿಜಯ್ ಅವರ ಮುಂದಿನ ಸಿನಿಮಾ ಲಿಯೋ ಅವರಿಗೆ ತೊಂದರೆ ತಂದಿಟ್ಟಿದೆ. ಸಿನಿಮಾದ ಫಸ್ಟ್ ಸಿಂಗಲ್ ರಿಲೀಸ್ ಆಗಿದ್ದೇ ತಟ ತಮಿಳು ನಟ, ಸ್ಟಾರ್ ವಿಜಯ್ ವಿರುದ್ಧ ಕೇಸ್ ದಾಖಲಾಗಿದೆ. ಲಿಯೋ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಲಿಯೋ ಸಿನಿಮಾ ಅಕ್ಟೋಬರ್ನಲ್ಲಿ ದಸರಾ ಸಂದರ್ಭ ಬಿಡುಗಡೆಯಾಗಲಿದೆ. ಸಿನಿಮಾದ ಹೆಚ್ಚಿನ ಸೀನ್ ಶೂಟಿಂಗ್ ಕೂಡಾ ಮುಗಿದಿದೆ. ಸಿನಿಮಾದ ಮೊದಲ ಸಾಂಗ್ ವಿಜಯ್ ಬರ್ತ್ಡೇ ಸಂದರ್ಭ ರಿಲೀಸ್ ಮಾಡಲಾಗಿತ್ತು. ಆದರೆ ಹಾಡಿನ ಬಗ್ಗೆ ವಿರೋಧ ವ್ಯಕ್ತವಾಗಿದೆ.
ನಾ ರೆಡಿ ಎನ್ನುವ ಹಾಡು ರಿಲೀಸ್ ಆಗಿದ್ದು ಈಗ ಸಮಸ್ಯೆ ಎದುರಾಗಿದೆ. ಕೊರುಕ್ಕುಪೇಟ್ ಎಂಬಲ್ಲಿನ ಸಾಮಾಜಿಕ ಕಾರ್ಯಕರ್ತ ಸೆಲ್ವಮ್ ಎಂಬ ವ್ಯಕ್ತಿ ನಾ ರೆಡಿ ಹಾಡಿನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಹಾಗೂ ರೌಡಿಸಂ ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಆ್ಯಕ್ಟ್ ಅಡಿಯಲ್ಲಿ ನಟ ವಿಜಯ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಮಿಷನರ್ ಬಳಿ ದೂರು ನೀಡಲಾಗಿದೆ. ಈ ವಿಚಾರ ಈಗ ಎಲ್ಲೆಡೆ ವೈರಲ್ ಆಗಿದ್ದು ಹಾಡಿನ ಲಿರಿಕ್ಸ್ ಬಗ್ಗೆ ಟೀಕೆ ವ್ಯಕ್ತವಾಗಿದೆ.

ನಾ ರೆಡಿ ಹಾಡಿನಲ್ಲಿರುವ ಕೆಲವು ಸಾಲುಗಳು ಡ್ರಗ್ಸ್ ಹಾಗೂ ರೌಡಿಸಂ ಸಪೋರ್ಟ್ ಮಾಡುತ್ತವೆ. ವಿಜಯ್ ಅವರು ಸ್ಮೋಕ್ ಮಾಡುತ್ತಿದ್ದು ಮದ್ಯವನ್ನೂ ಈ ಹಾಡಿನಲ್ಲಿ ಬಳಸಲಾಗಿದೆ. ಸಾಂಗ್ ವೈರಲ್ ಆಗಿದ್ದು ಇದು ಯುವಜನರನ್ನು ಪ್ರಭಾವಿಸುತ್ತದೆ ಎಂದು ಆರೋಪಿಸಲಾಗಿದೆ. ವಿಜಯ್ ವಿರುದ್ಧ ಕ್ರಮ ಕೈಗೊಳ್ಳಲು ಕೋರ್ಟ್ನಲ್ಲಿ ಕೇಸ್ ಫೈಲ್ ಮಾಡುವುದಾಗಿ ಸೆಲ್ವಮ್ ಹೇಳಿದ್ದಾರೆ. ಇದೇ ವಿಚಾರವಾಗಿ ಕೆಲವು ನೆಟ್ಟಿಗರು ವಿಜಯ್ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಇದು ಸಿನಿಮಾಗೆ ಬಿಟ್ಟಿ ಪ್ರಚಾರ ಎಂದು ಹೇಳಿದ್ದಾರೆ.

ಸದ್ಯ ಲಿಯೋ ಸಿನಿಮಾದ ಶೂಟಿಂಗ್ ಫೈನಲ್ ಸ್ಟೇಜ್ಗೆ ತಲುಪಿದೆ. ಈ ಸಿನಿಮಾ ಬಹುನಿರೀಕ್ಷಿತ ಚಿತ್ರವಾಗಿದ್ದು ವಿಜಯ್ ಫ್ಯಾನ್ಸ್ ಕುತೂಹಲದಿಂದ ಸಿನಿಮಾಗಾಗಿ ಕಾಯುತ್ತಿದ್ದಾರೆ. ವಿಜಯ್ ಅವರ ಹಲವಾರು ಫೋಟೋಗಳು ವೈರಲ್ ಆಗಿದ್ದು ಇದರಲ್ಲಿ ನಟ ಸಿಗರೇಟ್ ಸೇದುವುದನ್ನು ಕಾಣಬಹುದು. ಹಾಗೆಯೇ ನಟ ಪಿಸ್ತೂಲ್ ಹಿಡಿದಿರುವಂತಹ ಫೋಟೋಗಳು ಕೂಡಾ ವೈರಲ್ ಆಗಿದ್ದವು.
A police complaint filed against leo actor vijay for promoting drugs.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm