ಬ್ರೇಕಿಂಗ್ ನ್ಯೂಸ್
29-06-23 01:22 pm Source: news18 ಸಿನಿಮಾ
ದಳಪತಿ ವಿಜಯ್ ಅವರ ಮುಂದಿನ ಸಿನಿಮಾ ಲಿಯೋ ಅವರಿಗೆ ತೊಂದರೆ ತಂದಿಟ್ಟಿದೆ. ಸಿನಿಮಾದ ಫಸ್ಟ್ ಸಿಂಗಲ್ ರಿಲೀಸ್ ಆಗಿದ್ದೇ ತಟ ತಮಿಳು ನಟ, ಸ್ಟಾರ್ ವಿಜಯ್ ವಿರುದ್ಧ ಕೇಸ್ ದಾಖಲಾಗಿದೆ. ಲಿಯೋ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಲಿಯೋ ಸಿನಿಮಾ ಅಕ್ಟೋಬರ್ನಲ್ಲಿ ದಸರಾ ಸಂದರ್ಭ ಬಿಡುಗಡೆಯಾಗಲಿದೆ. ಸಿನಿಮಾದ ಹೆಚ್ಚಿನ ಸೀನ್ ಶೂಟಿಂಗ್ ಕೂಡಾ ಮುಗಿದಿದೆ. ಸಿನಿಮಾದ ಮೊದಲ ಸಾಂಗ್ ವಿಜಯ್ ಬರ್ತ್ಡೇ ಸಂದರ್ಭ ರಿಲೀಸ್ ಮಾಡಲಾಗಿತ್ತು. ಆದರೆ ಹಾಡಿನ ಬಗ್ಗೆ ವಿರೋಧ ವ್ಯಕ್ತವಾಗಿದೆ.
ನಾ ರೆಡಿ ಎನ್ನುವ ಹಾಡು ರಿಲೀಸ್ ಆಗಿದ್ದು ಈಗ ಸಮಸ್ಯೆ ಎದುರಾಗಿದೆ. ಕೊರುಕ್ಕುಪೇಟ್ ಎಂಬಲ್ಲಿನ ಸಾಮಾಜಿಕ ಕಾರ್ಯಕರ್ತ ಸೆಲ್ವಮ್ ಎಂಬ ವ್ಯಕ್ತಿ ನಾ ರೆಡಿ ಹಾಡಿನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಹಾಗೂ ರೌಡಿಸಂ ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಆ್ಯಕ್ಟ್ ಅಡಿಯಲ್ಲಿ ನಟ ವಿಜಯ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಮಿಷನರ್ ಬಳಿ ದೂರು ನೀಡಲಾಗಿದೆ. ಈ ವಿಚಾರ ಈಗ ಎಲ್ಲೆಡೆ ವೈರಲ್ ಆಗಿದ್ದು ಹಾಡಿನ ಲಿರಿಕ್ಸ್ ಬಗ್ಗೆ ಟೀಕೆ ವ್ಯಕ್ತವಾಗಿದೆ.

ನಾ ರೆಡಿ ಹಾಡಿನಲ್ಲಿರುವ ಕೆಲವು ಸಾಲುಗಳು ಡ್ರಗ್ಸ್ ಹಾಗೂ ರೌಡಿಸಂ ಸಪೋರ್ಟ್ ಮಾಡುತ್ತವೆ. ವಿಜಯ್ ಅವರು ಸ್ಮೋಕ್ ಮಾಡುತ್ತಿದ್ದು ಮದ್ಯವನ್ನೂ ಈ ಹಾಡಿನಲ್ಲಿ ಬಳಸಲಾಗಿದೆ. ಸಾಂಗ್ ವೈರಲ್ ಆಗಿದ್ದು ಇದು ಯುವಜನರನ್ನು ಪ್ರಭಾವಿಸುತ್ತದೆ ಎಂದು ಆರೋಪಿಸಲಾಗಿದೆ. ವಿಜಯ್ ವಿರುದ್ಧ ಕ್ರಮ ಕೈಗೊಳ್ಳಲು ಕೋರ್ಟ್ನಲ್ಲಿ ಕೇಸ್ ಫೈಲ್ ಮಾಡುವುದಾಗಿ ಸೆಲ್ವಮ್ ಹೇಳಿದ್ದಾರೆ. ಇದೇ ವಿಚಾರವಾಗಿ ಕೆಲವು ನೆಟ್ಟಿಗರು ವಿಜಯ್ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಇದು ಸಿನಿಮಾಗೆ ಬಿಟ್ಟಿ ಪ್ರಚಾರ ಎಂದು ಹೇಳಿದ್ದಾರೆ.

ಸದ್ಯ ಲಿಯೋ ಸಿನಿಮಾದ ಶೂಟಿಂಗ್ ಫೈನಲ್ ಸ್ಟೇಜ್ಗೆ ತಲುಪಿದೆ. ಈ ಸಿನಿಮಾ ಬಹುನಿರೀಕ್ಷಿತ ಚಿತ್ರವಾಗಿದ್ದು ವಿಜಯ್ ಫ್ಯಾನ್ಸ್ ಕುತೂಹಲದಿಂದ ಸಿನಿಮಾಗಾಗಿ ಕಾಯುತ್ತಿದ್ದಾರೆ. ವಿಜಯ್ ಅವರ ಹಲವಾರು ಫೋಟೋಗಳು ವೈರಲ್ ಆಗಿದ್ದು ಇದರಲ್ಲಿ ನಟ ಸಿಗರೇಟ್ ಸೇದುವುದನ್ನು ಕಾಣಬಹುದು. ಹಾಗೆಯೇ ನಟ ಪಿಸ್ತೂಲ್ ಹಿಡಿದಿರುವಂತಹ ಫೋಟೋಗಳು ಕೂಡಾ ವೈರಲ್ ಆಗಿದ್ದವು.
A police complaint filed against leo actor vijay for promoting drugs.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm