ಬ್ರೇಕಿಂಗ್ ನ್ಯೂಸ್
03-07-23 02:27 pm Source: news18 ಸಿನಿಮಾ
ನನ್ನ ಹಾಗೂ ಸುದೀಪ್ ಅವರ ಜೊತೆಗಿನ ಬಾಂದವ್ಯ ಚೆನ್ನಾಗಿತ್ತು. ಸುಮಾರು ಎಂಟು ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ಸುದೀಪ್ ಇವತ್ತು ನಾಳೆ ಅಂತ ಹೇಳಿಕೊಂಡೆ ಬರ್ತಿದ್ದಾರೆ. ನಿಮ್ಮ ಸಿನಿಮಾನೇ ನೇಕ್ಸ್ಟ್ ಅಂತ ಹೇಳಿದ್ರು ಅದ್ರೆ ಇಲ್ಲಿಯವರೆಗೂ ಸಿನಿಮಾ ಬಗ್ಗೆ ಮಾತಾಡುತ್ತಿಲ್ಲ.
ಸುದೀಪ್ ಗೊಂದಲ ಉಂಟು ಮಾಡಿದ್ದ
ನಟ ಸುದೀಪ್ ಗೊಂದಲ ಕ್ರಿಯೇಟ್ ಮಾಡುತ್ತಿದ್ದಾರೆ. ಕೈಗೆ ಸಿಗದೆ ಓಡಾಡುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ ಮನವಿ ಪತ್ರ ಬರೆದಿದ್ದೇನೆ. ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನಾವು ಯಾರತ್ರ ಹೋಗಿ ಹೇಳಬೇಕು ಎಂದು ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.

ಹಣ ಫುಲ್ ಸೆಟಿಲ್ಮೆಂಟ್ ಆಗಿದೆ
ನಾನು 200ಕ್ಕೂ ಹೆಚ್ಚು ಕನ್ನಡ ಸಿನಿಮಾ ಮಾಡಿದ್ದೇನೆ. ನಟ ರವಿ ಚಂದ್ರನ್, ವಿಷ್ಣುವರ್ದನ್, ಪ್ರಭಾಕರ್ ಜೊತೆ ಕೆಲಸ ಮಾಡಿ ಹಲವು ಸಿನಿಮಾ ರಿಲೀಸ್ ಮಾಡಿದ್ದೀನಿ. ಚಿತ್ರರಂಗ ಉಳಿಬೇಕು ಅಂದ್ರೆ ನಿರ್ಮಾಪಕರು ಇರಬೇಕು. ಆದ್ರೆ ಅವ್ರಿಗೆ ತೊಂದರೆಯಾದ್ರೆ ಏನು ಮಾಡೋದು. ನಾನು ಸುದೀಪ್ಗೆ ಅಡ್ವಾನ್ಸ್ ಕೊಟ್ಟಿದ್ದೀನಿ. ಸಿನಿಮಾ ಮಾಡ್ತಿನಿ ಅಂತ ಹೇಳಿ ನನಗೆ ಸಿನಿಮಾ ಮಾಡಿ ಕೊಡ್ತಿಲ್ಲ. ಹಣ ಫುಲ್ ಸೆಟಿಲ್ಮೆಂಟ್ ಅಗಿದೆ ನನ್ನಿಂದ ಬೇರೆವ್ರಿಗೆ ದುಡ್ಡು ಕೊಡಿಸಿದ್ದಾರೆ ಅವ್ರು ಬಂದು ಹೇಳೋಕು ಕೂಡ ರೆಡಿಯಾಗಿದ್ದಾರೆ.
ಮುತ್ತತ್ತಿ ಸತ್ಯರಾಜ್ ಎಂಬ ಟೈಟಲ್ ಕೂಡ ರೆಡಿ ಇದೆ
ನಂಬಿಕೆ ಮೇಲೆ ದುಡ್ಡು ಕೊಟ್ಟಿದ್ದೀನಿ ಅದ್ರೆ ಇವತ್ತು ಸುದೀಪ್ ಕೈಗೆ ಸಿಗ್ತಿಲ್ಲ. ನಾನು ಹಣ ವಾಪಸ್ ಕೇಳುತ್ತಿಲ್ಲ. ಕಮೀಟ್ ಆದಂತೆ ನನಗೆ ನಟ ಸುದೀಪ್ ಸಿನಿಮಾ ಮಾಡಿಕೊಡಲಿ ಎಂದು ಕುಮಾರ್ ಆಗ್ರಹಿಸಿದ್ದಾರೆ. ಮುತ್ತತ್ತಿ ಸತ್ಯರಾಜ್ ಎಂಬ ಟೈಟಲ್ ಕೂಡ ರೆಡಿ ಇದೆ ನಂದ ಕಿಶೋರ್ ಸ್ಕ್ರಿಪ್ಟ್ ರೆಡಿ ಮಾಡಿದ್ರು. ಇಲ್ಲಿಯವರೆಗೂ ಸುದೀಪ್ ಈ ಬಗ್ಗೆ ಮಾತೇ ಆಡುತ್ತಿಲ್ಲ.
ಮಂಡಳಿಗೆ ಬಂದು ಎದುರಿಗೆ ಮಾತಾಡಲಿ
ಸುದೀಪ್ ಸಿಗದ ಹಿನ್ನೆಲೆ ನಾನು ಸುದ್ದಿಗೋಷ್ಠಿ ಮಾಡಲು ನಿರ್ಧಾರ ಮಾಡಿದೆ. ನಾನು ಅವರ ಜೊತೆ ಚರ್ಚೆ ಮಾಡಲು ರೆಡಿ, ಸುದೀಪ್ ವಾಣಿಜ್ಯ ಮಂಡಳಿಗೆ ಬರಲಿ ಎದುರಿಗೆ ಬಂದು ಮಾತಾಡಲಿ. ದುಡ್ಡು ಕೊಟ್ಟು ನಾವು ಅವ್ರತ್ರ ಬೇಡಬೇಕು.ಚೇಂಬರ್ ನಿಂದ 6 ಪತ್ರ ಬರೆದಿದ್ದಾರೆ ಅದರೆ ಒಂದು ಪತ್ರಕ್ಕೆ ರಿಪ್ಲೈ ಮಾಡಿಲ್ಲ. ಸಾಕ್ಷಿ ಇದ್ಯಾ ಅವರತ್ರ ಅಂತ ಸುದೀಪ್ ಕೇಳಿದ್ದಾರೆ. ನಾನು ನಂಬಿಕೆಯಿಂದ ಹಣ ಕೊಟ್ಟೆ ಸುದೀಪ್ ಈಗ ಸಾಕ್ಷಿ ಕೇಳ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.
Producer Kumar alleged that Actor Sudeep did not give call Sheet after Receiving Money.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm