ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.
ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm