ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.
ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm