ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.

ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm