ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.

ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm