ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm