ಬ್ರೇಕಿಂಗ್ ನ್ಯೂಸ್
12-07-23 02:10 pm Source: News18 Kannada ಸಿನಿಮಾ
ಚೆನ್ನೈನ ಅಕ್ಕರೈ ಜಂಕ್ಷನ್ನಲ್ಲಿ ನಟ ವಿಜಯ್ ಅವರ ಕಾರು ರೆಡ್ ಸಿಗ್ನಲ್ ಜಂಪ್ ಮಾಡಿದೆ. ನಟನ ಕಾರಿ ಡ್ರೈವರ್ ರೂಲ್ಸ್ ಬ್ರೇಕ್ ಮಾಡಿದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆ ಗಮನಕ್ಕೂ ಬಂದಿದೆ. ವಿಡಿಯೋ ನೋಡಿದ ಚೆನ್ನೈ ಸಂಚಾರ ಪೊಲೀಸರು ವಿಜಯ್ ಕಾರಿಗೆ 500 ರೂ. ದಂಡ ಹಾಕಿದ್ದಾರೆ. ನಿನ್ನೆ ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಗೆ ವಿಜಯ್ ತೆರಳಿದ್ರು. ಕಾರ್ಯಕ್ರಮಕ್ಕೆ ಹೋಗುವಾಗ ನಟ ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ್ದಾರೆ.
ಕಳೆದ ವರ್ಷ ವಿಜಯ್ ಅವರ ಅದೇ ವಾಹನಕ್ಕೆ ನಿಯಮ ಉಲ್ಲಂಘಿಸಿ ಕಪ್ಪು ಸ್ಟಿಕ್ಕರ್ ಅಂಟಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದರು. ಇದೀಗ ಮತ್ತೆ ದಂಡ ವಿಧಿಸಿಲಾಗಿದೆ. ನಟನೆಯ ಜೊತೆಗೆ ರಾಜಕೀಯದತ್ತ ಮನಸ್ಸು ಮಾಡಿರುವ ನಟ ವಿಜಯ್, ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲು ಮುಂದಾಗಿದ್ದಾರೆ. ತಮ್ಮ ಜನಾಂದೋಲನ ಕಾರ್ಯಕಾರಿಣಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.


ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸಿನಿಮಾ ನಟನೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಮಿಳಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿಜಯ್ ರಾಜಕೀಯ ಪ್ರವೇಶದ ಚರ್ಚೆಗಳು ಜೋರಾಗಿದ್ದು, ನಟ ನಟನೆಯಿಂದ ವಿರಾಮ ತೆಗೆದುಕೊಂಡು ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲು ವಿಜಯ್ ಕಾರ್ಯಕ್ರಮ ಆಯೋಜಿಸಿದ್ರು. ವಿಜಯ್ ಅಭಿಮಾನಿ ಸಂಘಟನೆಯಾದ ಮಕ್ಕಳ್ ಇಯಕ್ಕಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜಯ್ ರಾಜಕೀಯ ಪ್ರವೇಶದ ಸುಳಿವು ನೀಡಿದರು.

ಹಣ ಪಡೆದು ಮತದಾನ ಮಾಡದಂತೆ ಪೋಷಕರಿಗೆ ಸಲಹೆ ನೀಡಬೇಕು ಎಂದು ಮಕ್ಕಳಿಗೆ ತಿಳಿಸಿದ ವಿಜಯ್, ವಿದ್ಯಾರ್ಥಿಗಳನ್ನು ಭವಿಷ್ಯದ ಮತದಾರರು ಎಂದು ಬಣ್ಣಿಸಿದರು. ತಮ್ಮ ಸಿನಿಮಾಗಳ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಹಲವು ಬಾರಿ ಮಾತನಾಡಿರುವ ವಿಜಯ್ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತಾಡಿದ್ದರು.
ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಾತುಗಳು ವೈರಲ್ ಆಗಿದೆ. ತಮಿಳು ನಾಡಿನ ರಾಜಕೀಯದಲ್ಲಿ ವಿಜಯ್ ಶೈನ್ ಆಗಲು ತಯಾರಾಗಿದ್ದಾರೆ.
Cinema Car Violated Signal Actor Vijay Fined by Traffic Police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm