ಬ್ರೇಕಿಂಗ್ ನ್ಯೂಸ್
13-07-23 01:50 pm Source: News18 Kannada ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮ ಲಕ್ಷುರಿ ಫಾರ್ಮ್ ಹೌಸ್ನ್ನು ರೆಂಟ್ಗೆ ಕೊಡುತ್ತಿದ್ದಾರೆ. ನಟ ತಮ್ಮ ಸುಂದರವಾದ ಫಾರ್ಮ್ ಹೌಸ್ನ್ನು ಜನರಿಗೆ ಮದುವೆ, ಪಾರ್ಟಿ, ಬರ್ತ್ಡೇಗಳಿಗಾಗಿ ಕೊಡುತ್ತಿದ್ದು ಇದನ್ನು ಅವರೇ ತಿಳಿಸಿದ್ದು ಸಂಪರ್ಕ ಸಂಖ್ಯೆಯನ್ನೂ ಕೊಟ್ಟಿದ್ದಾರೆ. ಸುಂದರವಾದ ಮಾರ್ಗ ಮಾಡಲಾಗಿದ್ದು ಎರಡೂ ಬದಿಗಳಲ್ಲಿ ಹುಲ್ಲುಗಾವಲಿನಂತಹ ಹಸಿರು ಪ್ರದೇಶವಿದೆ. ಅಲ್ಲಲ್ಲಿ ಹಚ್ಚ ಹಸಿರಿನ ಮರಗಳಿದ್ದು ಇದು ಯಾವುದೇ ಫಂಕ್ಷನ್ಸ್ ನಡೆಸಲು ಸೂಕ್ತವಾಗಿರುವಂತಿದೆ.
ತುಂಬಾ ಸುಂದರವಾಗಿ ನಿರ್ಮಿಸಿರುವ ಈ ಮನೆಯ ಮುಂಭಾಗದಲ್ಲಿ ಚಂದದ ಗಾರ್ಡನ್ ಇದೆ. ಹಸಿರು ಹಾಗೂ ಕೆಂಪು ಬಣ್ಣದ ಎಲೆ ಹೂಗಳಿರುವ ಕ್ರೋಟನ್ ಗಿಡಗಳು ಬಂಗಲೆಯ ಎರಡೂ ಭಾಗಗಳಲ್ಲಿ ಬೆಳೆದಿದ್ದು, ಮನೆಯ ಎದುರಲ್ಲಿ ವಾಟರ್ ಫೌಂಟೈನ್ ಕೂಡಾ ಇದೆ. ನಮ್ಮ ಫಾರ್ಮ್ ಹೌಸ್ ಈಗ ಎಲ್ಲರಿಗೂ ಲಭ್ಯವಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ದೊಡ್ಡ ಆಲದ ಮರದ ಬಳಿ ಫಾರ್ಮ್ ಹೌಸ್ ಇದೆ. ಇದರ ಸುತ್ತ ನಾಲ್ಕು ಎಕರೆ ಭೂಮಿ ಹಸಿರಿನಿಂದ ಆವೃತವಾಗಿದೆ.



ಮದುವೆ, ಎಂಗೇಜ್ಮೆಂಟ್, ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಂತಹ ವಿಶೇಷ ಆಚರಣೆಗಳಿಗೆ ನನ್ನ ಫಾರ್ಮ್ ಹೌಸ್ ಸರಿಯಾಗಿದೆ. ಅಗತ್ಯವಿರುವವರು ಈ ಸಂಖ್ಯೆಗೆ ಕರೆ ಮಾಡಿ ಎಂದು ಉಪೇಂದ್ರ ಅವರು ನಂಬರ್ ಹಂಚಿಕೊಂಡಿದ್ದಾರೆ. ಈ ಫಾರ್ಮ್ ಹೌಸ್ ಸುಮಾರು ನಾಲ್ಕು ಎಕರೆಗಳಷ್ಟು ದೊಡ್ಡದಿದೆ. ಇದು ಹತ್ತು ಸಾವಿರ ಚದರ ಅಡಿ ದೊಡ್ಡ ಹಾಲ್, 6 ಲಕ್ಷುರಿ ಬೆಡ್ ರೂಮ್. ದೊಡ್ಡ ಟೆರೇಸ್, ಹತ್ತು ಸಾವಿರ ಚದರ ಅಡಿ ಸ್ಥಳ, ನಾಲ್ಕು ಕೊಠಡಿಗಳು ಇತ್ಯಾದಿಗಳನ್ನು ಹೊಂದಿದೆ.
ಬಾರ್ & ಲಾಂಜ್ ಏರಿಯಾ ಕೂಡಾ ಇದ್ದು ಇದು ಭರ್ಜರಿಯಾಗಿದೆ. ಟೇಬಲ್ ಹಾಗೂ ಚೇರ್ಗಳನ್ನು ಶಿಸ್ತಾಗಿ ಜೋಡಿಸಲಾಗಿದ್ದು ಅತ್ಯಂತ ಆಕರ್ಷಕ ಲೈಟ್ಬಳಸಿಕೊಳ್ಳಲಾಗಿದೆ.
Upendra Rents his Luxury Farm House for Wedding Birthday Party.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm