ಬ್ರೇಕಿಂಗ್ ನ್ಯೂಸ್
13-07-23 01:50 pm Source: News18 Kannada ಸಿನಿಮಾ
ಸ್ಯಾಂಡಲ್ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮ ಲಕ್ಷುರಿ ಫಾರ್ಮ್ ಹೌಸ್ನ್ನು ರೆಂಟ್ಗೆ ಕೊಡುತ್ತಿದ್ದಾರೆ. ನಟ ತಮ್ಮ ಸುಂದರವಾದ ಫಾರ್ಮ್ ಹೌಸ್ನ್ನು ಜನರಿಗೆ ಮದುವೆ, ಪಾರ್ಟಿ, ಬರ್ತ್ಡೇಗಳಿಗಾಗಿ ಕೊಡುತ್ತಿದ್ದು ಇದನ್ನು ಅವರೇ ತಿಳಿಸಿದ್ದು ಸಂಪರ್ಕ ಸಂಖ್ಯೆಯನ್ನೂ ಕೊಟ್ಟಿದ್ದಾರೆ. ಸುಂದರವಾದ ಮಾರ್ಗ ಮಾಡಲಾಗಿದ್ದು ಎರಡೂ ಬದಿಗಳಲ್ಲಿ ಹುಲ್ಲುಗಾವಲಿನಂತಹ ಹಸಿರು ಪ್ರದೇಶವಿದೆ. ಅಲ್ಲಲ್ಲಿ ಹಚ್ಚ ಹಸಿರಿನ ಮರಗಳಿದ್ದು ಇದು ಯಾವುದೇ ಫಂಕ್ಷನ್ಸ್ ನಡೆಸಲು ಸೂಕ್ತವಾಗಿರುವಂತಿದೆ.
ತುಂಬಾ ಸುಂದರವಾಗಿ ನಿರ್ಮಿಸಿರುವ ಈ ಮನೆಯ ಮುಂಭಾಗದಲ್ಲಿ ಚಂದದ ಗಾರ್ಡನ್ ಇದೆ. ಹಸಿರು ಹಾಗೂ ಕೆಂಪು ಬಣ್ಣದ ಎಲೆ ಹೂಗಳಿರುವ ಕ್ರೋಟನ್ ಗಿಡಗಳು ಬಂಗಲೆಯ ಎರಡೂ ಭಾಗಗಳಲ್ಲಿ ಬೆಳೆದಿದ್ದು, ಮನೆಯ ಎದುರಲ್ಲಿ ವಾಟರ್ ಫೌಂಟೈನ್ ಕೂಡಾ ಇದೆ. ನಮ್ಮ ಫಾರ್ಮ್ ಹೌಸ್ ಈಗ ಎಲ್ಲರಿಗೂ ಲಭ್ಯವಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ದೊಡ್ಡ ಆಲದ ಮರದ ಬಳಿ ಫಾರ್ಮ್ ಹೌಸ್ ಇದೆ. ಇದರ ಸುತ್ತ ನಾಲ್ಕು ಎಕರೆ ಭೂಮಿ ಹಸಿರಿನಿಂದ ಆವೃತವಾಗಿದೆ.



ಮದುವೆ, ಎಂಗೇಜ್ಮೆಂಟ್, ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಂತಹ ವಿಶೇಷ ಆಚರಣೆಗಳಿಗೆ ನನ್ನ ಫಾರ್ಮ್ ಹೌಸ್ ಸರಿಯಾಗಿದೆ. ಅಗತ್ಯವಿರುವವರು ಈ ಸಂಖ್ಯೆಗೆ ಕರೆ ಮಾಡಿ ಎಂದು ಉಪೇಂದ್ರ ಅವರು ನಂಬರ್ ಹಂಚಿಕೊಂಡಿದ್ದಾರೆ. ಈ ಫಾರ್ಮ್ ಹೌಸ್ ಸುಮಾರು ನಾಲ್ಕು ಎಕರೆಗಳಷ್ಟು ದೊಡ್ಡದಿದೆ. ಇದು ಹತ್ತು ಸಾವಿರ ಚದರ ಅಡಿ ದೊಡ್ಡ ಹಾಲ್, 6 ಲಕ್ಷುರಿ ಬೆಡ್ ರೂಮ್. ದೊಡ್ಡ ಟೆರೇಸ್, ಹತ್ತು ಸಾವಿರ ಚದರ ಅಡಿ ಸ್ಥಳ, ನಾಲ್ಕು ಕೊಠಡಿಗಳು ಇತ್ಯಾದಿಗಳನ್ನು ಹೊಂದಿದೆ.
ಬಾರ್ & ಲಾಂಜ್ ಏರಿಯಾ ಕೂಡಾ ಇದ್ದು ಇದು ಭರ್ಜರಿಯಾಗಿದೆ. ಟೇಬಲ್ ಹಾಗೂ ಚೇರ್ಗಳನ್ನು ಶಿಸ್ತಾಗಿ ಜೋಡಿಸಲಾಗಿದ್ದು ಅತ್ಯಂತ ಆಕರ್ಷಕ ಲೈಟ್ಬಳಸಿಕೊಳ್ಳಲಾಗಿದೆ.
Upendra Rents his Luxury Farm House for Wedding Birthday Party.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm