ಬ್ರೇಕಿಂಗ್ ನ್ಯೂಸ್
15-07-23 01:15 pm Source: News18 Kannada ಸಿನಿಮಾ
ಕೌಸಲ್ಯ ಸುಪ್ರಜಾ ರಾಮ ಅಂದಾಕ್ಷಣ ಇದ್ಯಾವುದೋ ದೇವರ ಸಿನಿಮಾ ಇರಬೇಕು ಅನಿಸುತ್ತದೆ. ಇಲ್ವೇ ಇದೊಂದು ಇಬ್ಬರು ಹುಡುಗಿಯರ ಒಬ್ಬ ರಾಮನ ಚಿತ್ರವೇ ಆಗಿರಬೇಕು ಅನ್ನೋ ನಂಬಿಕೆ ಮೂಡುತ್ತದೆ. ಆದರೆ ಸಿನಿಮಾದ ಫಸ್ಟ್ ಟ್ರೈಲರ್ ಆ ಎಲ್ಲ ನಂಬಿಕೆಗಳನ್ನ ಸುಳ್ಳು ಮಾಡಿದೆ.
ಚಿತ್ರದಲ್ಲಿ ನೀವು ಅಂದುಕೊಂಡಂತೆ ಏನೂ ಇಲ್ಲ. ಇಲ್ಲಿರೋದೇ ಬೇರೆ. ಇದು ರಿಯಲ್ ಮ್ಯಾನ್ ಕಥೆ ಅನ್ನೋದನ್ನ ಇಡೀ ಟ್ರೈಲರ್ ಹೇಳ್ತಾ ಇದೆ. ಟ್ರೈಲರ್ ಇಷ್ಟೊಂದು ಸ್ಟ್ರಾಂಗ್ ಆಗಿದೆ. ಇನ್ನು ಇಡೀ ಸಿನಿಮಾ ಹೇಗಿರಬೇಕು ಅನ್ನೊ ಸಣ್ಣ ಪ್ರಶ್ನೆ ಕೂಡ ಮೂಡುತ್ತಿದೆ.

ಶಶಾಂಕ್ ಒಳ್ಳೆ ಸಿನಿಮಾ ಮಾಡ್ತಾರೆ ಅನ್ನೋದಕ್ಕೆ ಉದಾಹರಣೆಗಳು ಸುಮಾರಿದೆ. ಆದರೆ ಬಚ್ಚನ್ ಅದ್ಯಾಕೋ ಎಲ್ಲರ ನಿರೀಕ್ಷೆ ಸುಳ್ಳು ಮಾಡಿತ್ತು. ಸುದೀಪ್ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೆ ಸುದೀಪ್ ಆ ಸಮಯದಲ್ಲಿ ಶಶಾಂಕ್ ಅವರ ಸಪೋರ್ಟಿಗೆ ಇದ್ದರು.

ಡೈರೆಕ್ಟರ್ ಶಶಾಂಕ್ ಕೆಲಸವನ್ನ ಹೊಗಳಿದೆ ಕಿಚ್ಚ ಸುದೀಪ್
ಕೌಸಲ್ಯ ಸುಪ್ರಜಾ ರಾಮ ಚಿತ್ರದ ಟ್ರೈಲರ್ ನೋಡಿರೋ ಕಿಚ್ಚ ಸುದೀಪ್, ಶಶಾಂಕ್ ಕೆಟ್ಟ ಸಿನಿಮಾ ಮಾಡೋಕೆ ಸಾಧ್ಯವೇ ಇಲ್ಲ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಎಲ್ಲ ಖುಷಿಯೊಂದಿಗೆ ಸಿನಿಮಾದ ಡೈರೆಕ್ಟರ್ ಶಶಾಂಕ್ ಒಂದಷ್ಟು ವಿಷಯವನ್ನ ಹಂಚಿಕೊಂಡಿದ್ದಾರೆ. ಸಿನಿಮಾದ ಟ್ರೈಲರ್ ನೋಡಿದಾಕ್ಷಣ ಇದು ಯಾರ ಕಥೆ ? ಯಾರನ್ನ ರಿಯಲ್ ಕಥೆ ಹೇಳ್ತಿದ್ದಾರೆ ಅನ್ನುವ ಪ್ರಶ್ನೆ ಮೂಡುತ್ತದೆ. ಚಿತ್ರದಲ್ಲಿರೋ ರಿಯಲ್ ಕಥೇನೆ ಹಾಗಿದೆ ನೋಡಿ.

ಕೌಸಲ್ಯ ಸುಪ್ರಜಾ ರಾಮ ಚಿತ್ರದಲ್ಲಿ ರಿಯಲ್ ಕ್ಯಾರೆಕ್ಟರ್!
ಶಶಾಂಕ್ ಹೇಳುವಂತೆ ಇದು ರಿಯಲ್ ಕಥೇನೆ ಆಗಿದೆ. ಆದರೆ ರಿಯಲ್ ಲೈಫ್ನಲ್ಲಿ ಬರೋ ವಿವಿಧ ಕ್ಯಾರೆಕ್ಟರ್ಗಳ ಒಟ್ಟು ಚಿತ್ರಣವೇ ಆಗಿದೆ. ಒಬ್ಬ ವ್ಯಕ್ತಿಯ ರಿಯಲ್ ಪಾತ್ರ ಅಲ್ವೇ ಅಲ್ಲ ಅನ್ನೋದನ್ನ ಶಶಾಂಕ್ ಹೇಳಿಕೊಳ್ತಾರೆ.
ಸಿನಿಮಾದ ಟ್ರೈಲರ್ನಲ್ಲಿ ಒಂದಷ್ಟು ವಿಷಯವನ್ನ ಬಿಟ್ಟುಕೊಡಲಾಗಿದೆ. ದಿ ರಿಯಲ್ ಮ್ಯಾನ್ ಅನ್ನೋ ಟ್ಯಾಗ್ ಲೈನ್ಗೆ ಬೇಕಿರೋ ಎಲ್ಲ ವಿಷಯವನ್ನ ಇಲ್ಲಿ ಹೇಳಲಾಗಿದೆ. ಆದರೆ ಅದು ಡಾರ್ಲಿಂಗ್ ಕೃಷ್ಣನೂ ಅಲ್ಲ. ಡೈರೆಕ್ಟರ್ ಶಶಾಂಕ್ ಕೂಡ ಅಲ್ಲ. ಇಲ್ಲಿ ರಂಗಾಯಣ ರಘು ಅವರೇ ರಿಯಲ್ ಮ್ಯಾನ್ ಆಗಿದ್ದಾರೆ.

ರಿಯಲ್ ಮ್ಯಾನ್ ಯಾರು ? ಕೃಷ್ಣ ರಿಯಲ್ ಮ್ಯಾನ್ ಅಲ್ವೇ ?
ಅವರ ಮುಂದುವರೆದ ಭಾಗವಾಗಿಯೇ ಡಾರ್ಲಿಂಗ್ ಕೃಷ್ಣ ಇಲ್ಲಿ ರಿಯಲ್ ಮ್ಯಾನ್ ಪ್ರತಿಬಿಂಬದಂತೆ ಕಾಣಿಸುತ್ತಾರೆ. ಆದರೆ ಇಲ್ಲಿ ಹೆಂಡ್ತಿಯನ್ನ ಹೊಡೆಯೋನೇ ರಿಯಲ್ ಮ್ಯಾನ್ ? ಅನ್ನೋ ಪ್ರಶ್ನೆ ಕೂಡ ಮೂಡುತ್ತದೆ. ಅದಕ್ಕೆ ಉತ್ತರ ಮೋಸ್ಟ್ಲಿ ನಮಗೆ ಸಿನಿಮಾದಲ್ಲಿಯೇ ಸಿಗುತ್ತದೆ ಅನಿಸುತ್ತದೆ.
ಇದೇ ಜುಲೈ-28 ರಂದು ಸಿನಿಮಾ ರಿಲೀಸ್ ಆಗುತ್ತಿದೆ. ರಿಯಲ್ ಮ್ಯಾನ್ ಕಥೆಯಲ್ಲಿ ಬೃಂದಾ ಆಚಾರ್, ಸುಧಾ ಬೆಳವಾಡಿ, ನಾಗಭೂಷಣ್ ಸೇರಿದಂತೆ ಇನ್ನು ಅನೇಕರಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಈ ಚಿತ್ರಕ್ಕೆ ಹೊಸ ಮೋಡಿ ತಂದುಕೊಟ್ಟಿದೆ. ಶಿವಾನಿ ಹಾಡು ಈಗಾಗಲೆ ತನ್ನ ಮೋಡಿ ಶುರು ಹಚ್ಚಿಕೊಂಡಿದೆ.
Sandalwood Actor Darling Krishna New Movie Trailer Release and got Good Response.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm