ಬ್ರೇಕಿಂಗ್ ನ್ಯೂಸ್
25-07-23 11:54 am Source: News18 Kannada ಸಿನಿಮಾ
ಪ್ರಪಂಚದಾದ್ಯಂತದ ಅಲ್ಲು ಅರ್ಜುನ್ಗೆ ಅಭಿಮಾನಿಗಳಿದ್ದಾರೆ. ಪುಷ್ಪ ಸಿನಿಮಾ ಮೂಲಕ ಅಲ್ಲು ಅರ್ಜುನ್ ಫ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಬನ್ನಿ ಹವಾ ಜೋರಾಗಿದೆ.
ಸೋಶಿಯಲ್ ಮೀಡಿಯಾ ಮೂಲಕವೇ ಅಲ್ಲು ಅರ್ಜುನ್ ಅಭಿಮಾನಿಗಳ ಜೊತೆ ಟಚ್ನಲ್ಲಿದ್ದಾರೆ. ಎಲ್ಲಾ ಸಾಮಾಜಿಕ ತಾಣಗಳಲ್ಲೂ ಅಪಾರ ಫ್ಯಾನ್ ಫಾಲೋವರ್ಸ್ ಹೊಂದಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ 'ಥ್ರೆಡ್ಸ್' ಅಪ್ಲಿಕೇಶನ್ನಲ್ಲಿ ಅಲ್ಲು ಅರ್ಜುನ್ 1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

'ಥ್ರೆಡ್ಸ್' ಅಪ್ಲಿಕೇಶನ್ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಸಿನಿಮಾ ನಟ ಎನ್ನುವ ಕೀರ್ತಿಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ಉತ್ತಮ ಅಭಿಮಾನದ ಜೊತೆಗೆ ಮತ್ತು ವೈಯಕ್ತಿಕ ಜೀವನದಲ್ಲೂ ಉತ್ತಮ ವ್ಯಕ್ತಿತ್ವ ಹೊಂದಿರುವ ಬನ್ನಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.
2021ರಲ್ಲಿ ತೆರೆಕಂಡ ‘ಪುಷ್ಪ’ ಚಿತ್ರದ ಮೂಲಕ ಅಲ್ಲು ಅರ್ಜುನ್ ಬಾಲಿವುಡ್ ಅಂಗಳದಲ್ಲೂ ಸದ್ದು ಮಾಡಿದ್ರು. ಪ್ಯಾನ್-ಇಂಡಿಯನ್ ಮಟ್ಟದಲ್ಲಿ ಬ್ಲಾಕ್ಬಸ್ಟರ್ ಆಗಿರುವ ಈ ಚಿತ್ರದ ಎರಡನೇ ಭಾಗಕ್ಕಾಗಿ ಪ್ರಪಂಚದಾದ್ಯಂತದ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

ಭಾರತದ ಅತ್ಯಂತ ಜನಪ್ರಿಯ ಸ್ಟಾರ್ಗಳಲ್ಲಿ ಬನ್ನಿ ಕೂಡ ಒಬ್ಬರಾಗಿದ್ದಾರೆ. ಅಲ್ಲು ಅರ್ಜುನ್ ತಮ್ಮ ಸರಳ ಜೀವನಶೈಲಿ, ನಡವಳಿಕೆಯಿಂದಲೇ ಅಭಿಮಾನಿಗಳ ಹೃದಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಅಲ್ಲು ಅರ್ಜುನ್ ಸಿನಿಮಾ ಯಾವಾಗ ತೆರೆ ಮೇಲೆ ಬರುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ‘ಪುಷ್ಪ 2’ ಚಿತ್ರದ ಪೋಸ್ಟರ್ ಹಾಗೂ ಟೀಸರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಪುಷ್ಪ ಚಿತ್ರದ ಸೀಕ್ವೆಲ್ ಆಗಿ ಬರುತ್ತಿರುವ ಪುಷ್ಪ 2 ನಲ್ಲಿ ಅಲ್ಲು ಅರ್ಜುನ್ ಯಾವ ರೀತಿಯ ಪಂಚ್ ಡೈಲಾಗ್ ಕೊಡಲಿದ್ದಾರೆ ಎಂದು ಎಲ್ಲರೂ ಕಾತರದಿಂದ ಕಾಯುತ್ತಿರುವಾಗಲೇ ಚಿತ್ರದ ಡೈಲಾಗ್ ವೊಂದು ಲೀಕ್ ಆಗಿದೆ. ಸ್ವತಃ ಅಲ್ಲು ಅರ್ಜುನ್ ಡೈಲಾಗ್ ಲೀಕ್ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಬೇಬಿ ಸಕ್ಸಸ್ ಮೀಟ್ ನಲ್ಲಿ ಭಾಗವಹಿಸಿದ್ದ ಅಲ್ಲು ಅರ್ಜುನ್, ಪುಷ್ಪ-2 ಚಿತ್ರದ ಡೈಲಾಗ್ ಲೀಕ್ ಮಾಡಿದ್ದಾರೆ. ಅಲ್ಲಿಗೆ ಬಂದಿದ್ದ ಅಭಿಮಾನಿಗಳೆಲ್ಲ ಪುಷ್ಪ-2 ಚಿತ್ರದ ಡೈಲಾಗ್ ಕೇಳಿದಾಗ ಅಲ್ಲು ಅರ್ಜುನ್ ಪಂಚ್ ಡೈಲಾಗ್ ಹೇಳುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ರು.
Allu Arjun clocks one million followers on Threads App.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm