ಬ್ರೇಕಿಂಗ್ ನ್ಯೂಸ್
05-11-20 05:09 pm Headline Karnataka News Network ಸಿನಿಮಾ
ಪಣಜಿ, ನವೆಂಬರ್ 05 : ಕರಾವಳಿ ರಾಜ್ಯ ಗೋವಾದ ಸರ್ಕಾರಿ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಪೂನಂ ಪಾಂಡೆ, ಗೋವಾದ ಚಾಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದನ್ನು ಪೊಲೀಸರು ಗುರುತಿಸಿದ್ದರು. ಸರ್ಕಾರದ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯೊಂದಿಗೆ ನಟಿ ಪೂನಂ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಗೋವಾ ಸಂಸ್ಕೃತಿ, ಚಾಪೋಲಿ ಡ್ಯಾಂ ಪವಿತ್ರತೆಗೆ ಧಕ್ಕೆ ತರುವಂತೆ ವರ್ತಿಸಿದ ಕಾರಣ ಪ್ರಕರಣ ದಾಖಲಿಸಿದ್ದೇವೆ ಎಂದು ಗೋವಾ ಫಾರ್ವಡ್ ಪಾರ್ಟಿ ಮಹಿಳಾ ವಿಭಾಗ ಮಾಹಿತಿ ನೀಡಿತ್ತು.



ಪೂನಂ ಲಾಕ್ಡೌನ್ ಅವಧಿಯಲ್ಲಿ ತನ್ನ ಪ್ರಿಯಕರ ಸ್ಯಾಮ್ ದಾಂಬೆನನ್ನು ಮದುವೆ ಮಾಡಿಕೊಂಡಿದ್ದರು. ಮದುವೆಯಾದ ಒಂದು ತಿಂಗಳಿನಲ್ಲೇ ಗಂಡ ಹಿಂಸೆ ನೀಡುತ್ತಿದ್ದಾನೆ ಎಂದು ಪೂನಂ ಆರೋಪಿಸಿದ್ದರು. ಅಲ್ಲದೇ ಪೊಲೀಸರು ಸೆ.22 ರಂದು ಪೂನಂ ಪತಿಯನ್ನು ಬಂಧಿಸಿದ್ದರು. ಇದಾದ ವಾರದ ಬಳಿಕ ಮತ್ತೆ ಮನಸ್ಸು ಬದಲಿಸಿದ್ದ ಪೂನಂ, ಪತಿಯ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದು ಪತಿಯೊಂದಿಗೆ ಹೊಸ ಜೀವನ ಆರಂಭಿಸಿದ್ದರು. ಸದ್ಯ ಈ ದಂಪತಿ ಗೋವಾ ಪ್ರವಾಸದಲ್ಲಿದ್ದು, ಇದೇ ವೇಳೆ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.
Controversial model-actress Poonam Pandey has been arrested in North Goa for allegedly shooting an obscene and vulgar video on the beach. The women's wing of Goa Forward Party filed a complaint against the actress for allegedly shooting a "porn video" at Goa's Chapoli Dam.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm