ಬ್ರೇಕಿಂಗ್ ನ್ಯೂಸ್
05-11-20 05:09 pm Headline Karnataka News Network ಸಿನಿಮಾ
ಪಣಜಿ, ನವೆಂಬರ್ 05 : ಕರಾವಳಿ ರಾಜ್ಯ ಗೋವಾದ ಸರ್ಕಾರಿ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಪೂನಂ ಪಾಂಡೆ, ಗೋವಾದ ಚಾಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದನ್ನು ಪೊಲೀಸರು ಗುರುತಿಸಿದ್ದರು. ಸರ್ಕಾರದ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯೊಂದಿಗೆ ನಟಿ ಪೂನಂ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಗೋವಾ ಸಂಸ್ಕೃತಿ, ಚಾಪೋಲಿ ಡ್ಯಾಂ ಪವಿತ್ರತೆಗೆ ಧಕ್ಕೆ ತರುವಂತೆ ವರ್ತಿಸಿದ ಕಾರಣ ಪ್ರಕರಣ ದಾಖಲಿಸಿದ್ದೇವೆ ಎಂದು ಗೋವಾ ಫಾರ್ವಡ್ ಪಾರ್ಟಿ ಮಹಿಳಾ ವಿಭಾಗ ಮಾಹಿತಿ ನೀಡಿತ್ತು.



ಪೂನಂ ಲಾಕ್ಡೌನ್ ಅವಧಿಯಲ್ಲಿ ತನ್ನ ಪ್ರಿಯಕರ ಸ್ಯಾಮ್ ದಾಂಬೆನನ್ನು ಮದುವೆ ಮಾಡಿಕೊಂಡಿದ್ದರು. ಮದುವೆಯಾದ ಒಂದು ತಿಂಗಳಿನಲ್ಲೇ ಗಂಡ ಹಿಂಸೆ ನೀಡುತ್ತಿದ್ದಾನೆ ಎಂದು ಪೂನಂ ಆರೋಪಿಸಿದ್ದರು. ಅಲ್ಲದೇ ಪೊಲೀಸರು ಸೆ.22 ರಂದು ಪೂನಂ ಪತಿಯನ್ನು ಬಂಧಿಸಿದ್ದರು. ಇದಾದ ವಾರದ ಬಳಿಕ ಮತ್ತೆ ಮನಸ್ಸು ಬದಲಿಸಿದ್ದ ಪೂನಂ, ಪತಿಯ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದು ಪತಿಯೊಂದಿಗೆ ಹೊಸ ಜೀವನ ಆರಂಭಿಸಿದ್ದರು. ಸದ್ಯ ಈ ದಂಪತಿ ಗೋವಾ ಪ್ರವಾಸದಲ್ಲಿದ್ದು, ಇದೇ ವೇಳೆ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.
Controversial model-actress Poonam Pandey has been arrested in North Goa for allegedly shooting an obscene and vulgar video on the beach. The women's wing of Goa Forward Party filed a complaint against the actress for allegedly shooting a "porn video" at Goa's Chapoli Dam.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm