ಬ್ರೇಕಿಂಗ್ ನ್ಯೂಸ್
05-11-20 05:09 pm Headline Karnataka News Network ಸಿನಿಮಾ
ಪಣಜಿ, ನವೆಂಬರ್ 05 : ಕರಾವಳಿ ರಾಜ್ಯ ಗೋವಾದ ಸರ್ಕಾರಿ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಪೂನಂ ಪಾಂಡೆ, ಗೋವಾದ ಚಾಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದನ್ನು ಪೊಲೀಸರು ಗುರುತಿಸಿದ್ದರು. ಸರ್ಕಾರದ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯೊಂದಿಗೆ ನಟಿ ಪೂನಂ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಗೋವಾ ಸಂಸ್ಕೃತಿ, ಚಾಪೋಲಿ ಡ್ಯಾಂ ಪವಿತ್ರತೆಗೆ ಧಕ್ಕೆ ತರುವಂತೆ ವರ್ತಿಸಿದ ಕಾರಣ ಪ್ರಕರಣ ದಾಖಲಿಸಿದ್ದೇವೆ ಎಂದು ಗೋವಾ ಫಾರ್ವಡ್ ಪಾರ್ಟಿ ಮಹಿಳಾ ವಿಭಾಗ ಮಾಹಿತಿ ನೀಡಿತ್ತು.



ಪೂನಂ ಲಾಕ್ಡೌನ್ ಅವಧಿಯಲ್ಲಿ ತನ್ನ ಪ್ರಿಯಕರ ಸ್ಯಾಮ್ ದಾಂಬೆನನ್ನು ಮದುವೆ ಮಾಡಿಕೊಂಡಿದ್ದರು. ಮದುವೆಯಾದ ಒಂದು ತಿಂಗಳಿನಲ್ಲೇ ಗಂಡ ಹಿಂಸೆ ನೀಡುತ್ತಿದ್ದಾನೆ ಎಂದು ಪೂನಂ ಆರೋಪಿಸಿದ್ದರು. ಅಲ್ಲದೇ ಪೊಲೀಸರು ಸೆ.22 ರಂದು ಪೂನಂ ಪತಿಯನ್ನು ಬಂಧಿಸಿದ್ದರು. ಇದಾದ ವಾರದ ಬಳಿಕ ಮತ್ತೆ ಮನಸ್ಸು ಬದಲಿಸಿದ್ದ ಪೂನಂ, ಪತಿಯ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದು ಪತಿಯೊಂದಿಗೆ ಹೊಸ ಜೀವನ ಆರಂಭಿಸಿದ್ದರು. ಸದ್ಯ ಈ ದಂಪತಿ ಗೋವಾ ಪ್ರವಾಸದಲ್ಲಿದ್ದು, ಇದೇ ವೇಳೆ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.
Controversial model-actress Poonam Pandey has been arrested in North Goa for allegedly shooting an obscene and vulgar video on the beach. The women's wing of Goa Forward Party filed a complaint against the actress for allegedly shooting a "porn video" at Goa's Chapoli Dam.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm