ಬ್ರೇಕಿಂಗ್ ನ್ಯೂಸ್
05-08-23 02:48 pm Source: News18 Kannada ಸಿನಿಮಾ
ಬಾಲಿವುಡ್ನ ನಾಯಕಿ ಕಂಗನಾ ರಾಣಾವತ್ ಅಭಿನಯದ ತಮಿಳು ಚಂದ್ರಮುಖಿ-2 ಸಿನಿಮಾ ಫಸ್ಟ್ ಲುಕ್ ರಿಲೀಸ್ ಆಗಿದೆ. ಕನ್ನಡದ ಆಪ್ತಮಿತ್ರ ಖ್ಯಾತಿಯ ನಿರ್ದೇಶನ ಪಿ.ವಾಸು ನಿರ್ದೇಶನದ ಈ ಚಿತ್ರ ಇದೇ ಗಣೇಶ ಹಬ್ಬಕ್ಕೆ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಪ್ರಮೋಷನ್ ಕೂಡ ಶುರು ಆದಂತೆ ಕಾಣುತ್ತಿದೆ. ಮೊನ್ನೆ ಚಿತ್ರದ ನಾಯಕ ರಾಘವ್ ಲಾರೆನ್ಸ್ ಪಾತ್ರದ ಪೋಸ್ಟರ್ ರಿಲೀಸ್ ಆಗಿತ್ತು. ಆದರೆ ಇವತ್ತು ಚಂದ್ರಮುಖಿ ಪಾತ್ರಧಾರಿ ಕಂಗನಾ ರಾಣಾವತ್ ಅಭಿನಯದ ಚಂದ್ರಮುಖಿ ರೋಲ್ನ ಫಸ್ಟ್ ಲುಕ್ ರಿಲೀಸ್ ಆಗಿದೆ.
ಚಂದ್ರಮುಖಿ-2 ಸಿನಿಮಾ ಈ ಹಿಂದಿನ ಚಂದ್ರಮುಖಿ ಸಿನಿಮಾದ ಪಾರ್ಟ್-2 ಚಿತ್ರವೇ ಆಗಿದೆ. ಈ ಸಿನಿಮಾದ ನಾಯಕನ ಫಸ್ಟ್ ಲುಕ್ ಅನ್ನ ಸೂಪರ್ ಸ್ಟಾರ್ ರಜನಿಕಾಂತ್ ರಿಲೀಸ್ ಮಾಡಿದ್ದರು. ಇಡೀ ಚಿತ್ರತಂಡಕ್ಕೂ ಗುಡ್ ಲಕ್ ಹೇಳಿದ್ದರು. ಚಂದ್ರಮುಖಿ ಮೊದಲ ಭಾಗದಲ್ಲಿ ಜ್ಯೋತಿಕಾ ಅಭಿನಯಿಸಿದ್ದರು. ಚಂದ್ರಮುಖಿಯಾಗಿಯೇ ಅಬ್ಬರಿಸಿದ್ದರು. ಇದೇ ಪಾತ್ರವನ್ನೆ ಇದೀಗ ನಟಿ ಕಂಗನಾ ರಾಣಾವುತ್ ಮಾಡುತ್ತಿದ್ದಾರೆ. ತಮ್ಮದೇ ರೀತಿಯಲ್ಲಿ ಇಲ್ಲಿ ಅಬ್ಬರಿಸಲು ರೆಡಿ ಆಗಿದ್ದಾರೆ.


ಚಂದ್ರಮುಖಿ-2 ಸಿನಿಮಾದ ಬಹುತೇಕ ಶೂಟಿಂಗ್ ಮುಗಿದೆ. ಚಿತ್ರ ಪ್ರಚಾರವೂ ಶುರು ಆಗಿದೆ. ಆ ಲೆಕ್ಕದಲ್ಲಿಯೇ ಸಿನಿಮಾದ ನಿರ್ಮಾಣ ಸಂಸ್ಥೆ ತಮ್ಮ ಅಧಿಕೃತ ಪೇಜ್ ನಲ್ಲಿ ಚಿತ್ರದ ನಾಯಕಿ ಚಂದ್ರಮುಖಿಯ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಚಂದ್ರಮುಖಿ-2 ಚಿತ್ರವನ್ನ ನಿರ್ಮಸುತ್ತಿರೋ ಲೈಕಾ ಮೀಡಿಯಾ ಸಿನಿಮಾ ರಿಲೀಸ್ ಬಗ್ಗೇನೂ ಹೇಳಿಕೊಂಡಿದೆ. ಇದೇ ಗಣೇಶ್ ಹಬ್ಬಕ್ಕೆ ಚಂದ್ರಮುಖಿ-2 ಸಿನಿಮಾ ಬರುತ್ತಿದೆ. ತಮಿಳು ,ತೆಲುಗು, ಹಿಂದಿ, ಕನ್ನಡ, ಮಲೆಯಾಳಂ ಭಾಷೆಯಲ್ಲಿ ನಮ್ಮ ಸಿನಿಮ ರಿಲೀಸ್ ಆಗುತ್ತಿದೆ ಅಂತಲೂ ಹೇಳಿಕೊಂಡಿದೆ.


ಚಂದ್ರಮುಖಿ-2 ಚಿತ್ರವನ್ನ ನಿರ್ಮಸುತ್ತಿರೋ ಲೈಕಾ ಮೀಡಿಯಾ ಸಿನಿಮಾ ರಿಲೀಸ್ ಬಗ್ಗೇನೂ ಹೇಳಿಕೊಂಡಿದೆ. ಇದೇ ಗಣೇಶ್ ಹಬ್ಬಕ್ಕೆ ಚಂದ್ರಮುಖಿ-2 ಸಿನಿಮಾ ಬರುತ್ತಿದೆ. ತಮಿಳು ,ತೆಲುಗು, ಹಿಂದಿ, ಕನ್ನಡ, ಮಲೆಯಾಳಂ ಭಾಷೆಯಲ್ಲಿ ನಮ್ಮ ಸಿನಿಮ ರಿಲೀಸ್ ಆಗುತ್ತಿದೆ ಅಂತಲೂ ಹೇಳಿಕೊಂಡಿದೆ.
Kollywood Chandramukhi 2 Movie Kangana Ranaut First Look Release.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm