ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.
ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.
ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm