ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm