ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm