ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.



ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.


ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm