ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.



ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.


ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm