ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.



ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.


ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm