ಬ್ರೇಕಿಂಗ್ ನ್ಯೂಸ್
17-08-23 03:08 pm Source: News18 Kannada ಸಿನಿಮಾ
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಕೆಬಿಸಿ 15ನಲ್ಲಿ ಹೊಸ ವಿಚಾರವೊಂದನ್ನು ಶೇರ್ ಮಾಡಿದ್ದಾರೆ. ಕೌನ್ ಬನೇಗಾ ಕರೋಡ್ಪತಿ 15ರಲ್ಲಿ ಅಮಿತಾಭ್ ಬಚ್ಚನ್ ಅವರು ಕೆಲವೊಂದು ಇಂಟ್ರೆಸ್ಟಿಂಗ್ ವಿಚಾರಗಳನ್ನು ಶೇರ್ ಮಾಡಿಕೊಂಡರು. ಬುಧವಾರ ರಾತ್ರಿ ಪ್ರಸಾರವಾದ ಎಪಿಸೋಡ್ನಲ್ಲಿ ಅಮಿತಾಭ್ ಬಚ್ಚನ್ ಅವರು ಕಪಿಲ್ ದೇವ್ ಎಂಬ ಸ್ಪರ್ಧಿ ಜೊತೆಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅಮಿತಾಭ್ ಬಚ್ಚನ್ ಅವರು ಸ್ಪರ್ಧಿಯಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ.
ಇದರ ಮಧ್ಯೆ ಮೈ ಲೈಫ್ ಇನ್ ಡಿಸೈನ್ ಎನ್ನುವುದು ಯಾರ ಪತ್ನಿ ಬರೆದ ಪುಸ್ತಕ ಎಂದು ಕೇಳಿದ್ದಾರೆ. ಉತ್ತರದಲ್ಲಿ ಸಚಿನ್ ತೆಂಡುಲ್ಕರ್, ಶಾರುಖ್ ಖಾನ್, ಅಕ್ಷಯ್ ಕುಮಾರ್ ಹಾಗೂ ಚೇತನ್ ಭಗತ್ ಆಗಿತ್ತು. ಸ್ಪರ್ಧಿ ತಕ್ಷಣದೇ ಶಾರುಖ್ ಖಾನ್ ಎಂದು ಉತ್ತರಿಸಿದ್ದಾರೆ. ಅದನ್ನು ಮೆಚ್ಚಿದ ಅಮಿತಾಭ್ ಬಚ್ಚನ್ ಅವರು ಈ ಪುಸ್ತಕದ ಬಗ್ಗೆ ವಿವರಿಸಿದರು. ನಂತರ ಕೆಲವೊಂದು ವಿಚಾರಗಳ ಬಗ್ಗೆ ಮಾತನಾಡಿದರು. ನಾನು ಗೌರಿ ಖಾನ್ ಅವರ ಇಂಟೀರಿಯರ್ ಡಿಸೈನ್ಗಳನ್ನು ನೋಡಿದ್ದೇನೆ. ಇತ್ತೀಚೆಗೆ ನಾನು ಶಾರುಖ್ ಖಾನ್ ಅವರೊಂದಿಗೆ ಶೂಟಿಂಗ್ ಮಾಡುತ್ತಿದ್ದೆ. ಮಾತನಾಡುತ್ತಾ ನಾನು ಶಾರುಖ್ ಅವರ ವ್ಯಾನಿಟಿ ವ್ಯಾನ್ ಒಳಗೆ ಹೋದೆ.


ಅದನ್ನು ತುಂಬಾ ಚೆನ್ನಾಗಿ ಡಿಸೈನ್ ಮಾಡಲಾಗಿತ್ತು. ಅಲ್ಲಿ ಟಿವಿ, ಸ್ಲೈಡಿಂಗ್ ಸೋಫಾ, ಕಿಚನ್, ಹಾಗೂ ಇತರ ಎಲ್ಲ ವ್ಯವಸ್ಥೆಗಳಿದ್ದವು. ಈ ವ್ಯಾನ್ ಗೌರಿ ಡಿಸೈನ್ ಮಾಡಿದ್ದು ಎಂದಿದ್ದರು ಶಾರುಖ್ ಖಾನ್. ನಾನು ನಿಮಗಾಗಿ ಒಂದು ಡಿಸೈನ್ ಮಾಡಲು ಹೇಳುತ್ತೇನೆ ಎಂದು ಶಾರುಖ್ ನನಗೆ ಹೇಳಿದ್ದರು. ಆದರೆ ಇನ್ನೂ ಬಂದಿಲ್ಲ ಎಂದು ಜೋರಾಗಿ ನಕ್ಕಿದ್ದಾರೆ ಬಿಗ್ ಬಿ. ಗೌರಿ ಖಾನ್ ಅವರ ಪುಸ್ತಕ ಈ ವರ್ಷ ಆರಂಭದಲ್ಲಿ ಬಿಡುಗಡೆಯಾಯಿತು.


ಈ ಪುಸ್ತಕದಲ್ಲಿ ಶಾರುಖ್ ಅವರ ಮನೆಯ ಸಮೀಪದ ಚಿತ್ರಣವನ್ನು ಕೊಡಲಾಗಿದೆ. ವೋಗ್ ಇಂಡಿಯಾ ಜೊತೆ ಮಾತನಾಡಿದ ಗೌರಿ ಖಾನ್, ಓದುಗರು ಅವರಿಗೆ ಇಷ್ಟವಾದ ವಿಚಾರ ಯಾವುದು ಎನ್ನುವುದನ್ನು ಹೇಳಬೇಕು. ಇದರಲ್ಲಿ ಹಲವಾರು ಚಿತ್ರಗಳಿವೆ ಎಂದಿದ್ದರು.
KBC 15 Amitabh Bachchan says SRK Offered to ask Gauri to Revamp his Vanity Van.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm